ಪುತ್ತೂರು: ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಧನುಷ್ ಬಂಗಾರದ ಪದಕವನ್ನು ಗಳಿಸಿದ್ದಾರೆ.
ಇವರು ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದ ಅಖಿಲ ಭಾರತ ಮಟ್ಟದ ಪಂದ್ಯಾವಳಿಗೆ ಪಿಯು ವಿಭಾಗದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡು ರಾಜ್ಯವನ್ನು ಪ್ರತಿನಿಧಿಸಿದ್ದಾರೆ. ಇವರು ಬಂಟ್ವಾಳ ತಾಲೂಕು ಪುಣಚ ಗ್ರಾಮದ ಕಲ್ಲಾಜೆಯ ಶಿವಪ್ಪ ಮೂಲ್ಯ ಮತ್ತು ಕುಮಾರಿ ದಂಪತಿಗಳ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…