ಸುಳ್ಯ: ಆಂಗ್ಲ ಭಾಷೆಯಲ್ಲಿ ವ್ಯಾಕರಣದ ಬಳಕೆಯ ಬಗ್ಗೆ ವೆಂಕಟ್ರಾಮ ಭಟ್ ಸುಳ್ಯ ಅವರಿಂದ ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ಆಂಗ್ಲ ಭಾಷಾ ವಿಭಾಗದಿಂದ ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ ನಡೆಯಿತು.
ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಮತ್ತು ಆಂಗ್ಲ ಭಾಷಾ ಉಪನ್ಯಾಸಕರು ಲಕ್ಷ್ಮಣ್ ಏನೆಕಲ್ ಅವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ವಿಸ್ಮಿತ ಸ್ವಾಗತಿಸಿ, ಸಾಧನ ವಂದಿಸಿದರು. ಆಕಾಂಕ್ಷ ಕಾರ್ಯಕ್ರಮ ನಿರ್ವಹಿಸಿದರು.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…