ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಬಂಟ್ರ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಟೈ ಬೆಲ್ಟ್ ಮತ್ತು ಗುರುತಿನ ಕಾರ್ಡು ವಿತರಣೆ ಕಾರ್ಯಕ್ರಮ ನಡೆಯಿತು.
ಆರಂಭದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಆಸನಗಳ ಯೋಗ ಪ್ರದರ್ಶನ ನಡೆಯಿತು ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181ರ ವಲಯ 5ರ ನಿಯೋಜಿತ ಅಸಿಸ್ಟೆಂಟ್ ಗವರ್ನರ್ ಕೇಶವ ಸುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಬಂಟ್ರ ಗ್ರಾ.ಪಂ ಅಧ್ಯಕ್ಷೆ ಲತಾ ಅರ್ಧಯಕ್ಷತೆ ವಹಸಿದ್ದರು. ಕ್ಲಬ್ ಪೂರ್ವಾಧ್ಯಕ್ಷ ಉಮೇಶ್ ಕೆ.ಎನ್, ರಾಮಕೃಷ್ಣ ಮಲ್ಲಾರ, ನಿಯೋಜಿತ ಅಧ್ಯಕ್ಷ ಭರತ್ ನೆಕ್ರಾಜೆ, ಕ್ಲಬ್ನ ಪೂರ್ವಾಧ್ಯಕ್ಷ ಗಿರಿಧರ ಸ್ಕಂದ, ತಾ.ಪಂ ಸದಸ್ಯ ಕುಸುವi ಪಿ ವೈ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಗೋಪಿನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ದೇವಕಿ ಸ್ವಾಗತಿಸಿ, ರಾಮಕೃಷ್ಣ ಮಲ್ಲಾರ ವಂದಿಸಿದರು. ಸಹಶಿಕ್ಷಕಿ ಸುಜಾತ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕರಾದ ಜೀನಪ್ಪ, ಆಶಾಕುಮಾರಿ, ಸವಿತಾ, ಸಂಧ್ಯಾ, ಕಾರ್ಯಕ್ರಮದಲ್ಲಿ ಸಹಕರಿಸಿದರು.
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…
ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು…
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…