ಸುಳ್ಯ: ಜ್ಯೋತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹುಂಡೈ ಜೀನೀಯನ್ ಪಾರ್ಟ್ಸ್ ಅದ್ವೈತ ಮೋಬಿಸ್ ಬೆಂಗಳೂರು ನೀಡಿದ ಬರೆಯುವ ಪುಸ್ತಕ, ಬ್ಯಾಗ್ ಮತ್ತು ಯುವಶಕ್ತಿ ಕ್ರೀಡಾ ಕಲಾ ಸಂಘ ಪೆರಾಜೆ ನೀಡಿದ ಸಮವಸ್ತ್ರ, ನಿಘಂಟು ವಿತರಣಾ ಕಾರ್ಯಕ್ರಮ ನಡೆಯಿತು.
ಜ್ಯೋತಿ ವಿದ್ಯಾ ಸಂಘದ ಅಧ್ಯಕ್ಷ ಎನ್.ಎ. ಜ್ಞಾನೇಶ್ ಮುಖ್ಯ ಅತಿಥಿಗಳಾಗಿದ್ದರು. ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿನುತ್, ಶಾಸ್ತಾವು ದೇವಸ್ಥಾನದ ಮಾಜಿ ಅಧ್ಯಕ್ಷ ಪ್ರವೀಣ್ ಬಂಗಾರ ಕೋಡಿ, ಯುವ ಶಕ್ತಿ ಕ್ರೀಡಾ ಸಂಘದ ಅಧ್ಯಕ್ಷ ಪ್ರಸನ್ನ ನೆಕ್ಕಿಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ ಕೆ ಉದಯಚಂದ್ರ ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ. ಶಿಕ್ಷಕ ವೇಣುಗೋಪಾಲ್ ವಂದಿಸಿದರು.
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…