ಸುಳ್ಯ: ಜ್ಯೋತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹುಂಡೈ ಜೀನೀಯನ್ ಪಾರ್ಟ್ಸ್ ಅದ್ವೈತ ಮೋಬಿಸ್ ಬೆಂಗಳೂರು ನೀಡಿದ ಬರೆಯುವ ಪುಸ್ತಕ, ಬ್ಯಾಗ್ ಮತ್ತು ಯುವಶಕ್ತಿ ಕ್ರೀಡಾ ಕಲಾ ಸಂಘ ಪೆರಾಜೆ ನೀಡಿದ ಸಮವಸ್ತ್ರ, ನಿಘಂಟು ವಿತರಣಾ ಕಾರ್ಯಕ್ರಮ ನಡೆಯಿತು.
ಜ್ಯೋತಿ ವಿದ್ಯಾ ಸಂಘದ ಅಧ್ಯಕ್ಷ ಎನ್.ಎ. ಜ್ಞಾನೇಶ್ ಮುಖ್ಯ ಅತಿಥಿಗಳಾಗಿದ್ದರು. ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿನುತ್, ಶಾಸ್ತಾವು ದೇವಸ್ಥಾನದ ಮಾಜಿ ಅಧ್ಯಕ್ಷ ಪ್ರವೀಣ್ ಬಂಗಾರ ಕೋಡಿ, ಯುವ ಶಕ್ತಿ ಕ್ರೀಡಾ ಸಂಘದ ಅಧ್ಯಕ್ಷ ಪ್ರಸನ್ನ ನೆಕ್ಕಿಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ ಕೆ ಉದಯಚಂದ್ರ ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ. ಶಿಕ್ಷಕ ವೇಣುಗೋಪಾಲ್ ವಂದಿಸಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…