ಸುಳ್ಯ: ಜ್ಯೋತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹುಂಡೈ ಜೀನೀಯನ್ ಪಾರ್ಟ್ಸ್ ಅದ್ವೈತ ಮೋಬಿಸ್ ಬೆಂಗಳೂರು ನೀಡಿದ ಬರೆಯುವ ಪುಸ್ತಕ, ಬ್ಯಾಗ್ ಮತ್ತು ಯುವಶಕ್ತಿ ಕ್ರೀಡಾ ಕಲಾ ಸಂಘ ಪೆರಾಜೆ ನೀಡಿದ ಸಮವಸ್ತ್ರ, ನಿಘಂಟು ವಿತರಣಾ ಕಾರ್ಯಕ್ರಮ ನಡೆಯಿತು.
ಜ್ಯೋತಿ ವಿದ್ಯಾ ಸಂಘದ ಅಧ್ಯಕ್ಷ ಎನ್.ಎ. ಜ್ಞಾನೇಶ್ ಮುಖ್ಯ ಅತಿಥಿಗಳಾಗಿದ್ದರು. ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿನುತ್, ಶಾಸ್ತಾವು ದೇವಸ್ಥಾನದ ಮಾಜಿ ಅಧ್ಯಕ್ಷ ಪ್ರವೀಣ್ ಬಂಗಾರ ಕೋಡಿ, ಯುವ ಶಕ್ತಿ ಕ್ರೀಡಾ ಸಂಘದ ಅಧ್ಯಕ್ಷ ಪ್ರಸನ್ನ ನೆಕ್ಕಿಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ ಕೆ ಉದಯಚಂದ್ರ ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ. ಶಿಕ್ಷಕ ವೇಣುಗೋಪಾಲ್ ವಂದಿಸಿದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…