ಸುಳ್ಯ: ಜ್ಯೋತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹುಂಡೈ ಜೀನೀಯನ್ ಪಾರ್ಟ್ಸ್ ಅದ್ವೈತ ಮೋಬಿಸ್ ಬೆಂಗಳೂರು ನೀಡಿದ ಬರೆಯುವ ಪುಸ್ತಕ, ಬ್ಯಾಗ್ ಮತ್ತು ಯುವಶಕ್ತಿ ಕ್ರೀಡಾ ಕಲಾ ಸಂಘ ಪೆರಾಜೆ ನೀಡಿದ ಸಮವಸ್ತ್ರ, ನಿಘಂಟು ವಿತರಣಾ ಕಾರ್ಯಕ್ರಮ ನಡೆಯಿತು.
ಜ್ಯೋತಿ ವಿದ್ಯಾ ಸಂಘದ ಅಧ್ಯಕ್ಷ ಎನ್.ಎ. ಜ್ಞಾನೇಶ್ ಮುಖ್ಯ ಅತಿಥಿಗಳಾಗಿದ್ದರು. ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿನುತ್, ಶಾಸ್ತಾವು ದೇವಸ್ಥಾನದ ಮಾಜಿ ಅಧ್ಯಕ್ಷ ಪ್ರವೀಣ್ ಬಂಗಾರ ಕೋಡಿ, ಯುವ ಶಕ್ತಿ ಕ್ರೀಡಾ ಸಂಘದ ಅಧ್ಯಕ್ಷ ಪ್ರಸನ್ನ ನೆಕ್ಕಿಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ ಕೆ ಉದಯಚಂದ್ರ ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ. ಶಿಕ್ಷಕ ವೇಣುಗೋಪಾಲ್ ವಂದಿಸಿದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…