ಶ್ರೀ ರಾಮಕುಂಜೇಶ್ವರ ವಿದ್ಯಾವರ್ದಕ ಸಭಾ ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಅರಿವು ಮೂಡಿಸುವ ವಿಶಿಷ್ಟ ಕಾರ್ಯಕ್ರಮ ಇದಾಗಿತ್ತು. ವಿದ್ಯಾರ್ಥಗಳು ಉತ್ಸಾಹದಿಂದ ಪಾಲ್ಗೊಂಡು ಯಶಸ್ವಿಗೊಳಿಸಿದ್ದಾರೆ. ಇಂತಹ ಕಾರ್ಯಕ್ರಮ ಅಯೋಜಿಸಲು ಕೈಜೋಡಿಸಿರುವ ಅಮರ ಸಂಘಟನಾ ಸಮಿತಿ ಸುಳ್ಯ , ರಾಮಕುಂಜ ಗ್ರಾಮ ಪಂಚಾಯಿತಿಗೆ ಕೃತಜ್ಞತೆಗಳು. – ರಾಧಕೃಷ್ಣ ಕುವೆಚ್ಚಾರು, ಕಾರ್ಯದರ್ಶಿ
Advertisementಅಮರ ಮುಡ್ನೂರು-ಪಡ್ನೂರು ಸಂಘಟನೆಯ ಮೂಲಕ ವರ್ಷದಿಂದೀಚೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಜಿಲ್ಲೆಯ ವಿವಿದೆಡೆ ಹಮ್ಮಿಕೊಳ್ಳಲಾಗುತ್ತಿದೆ. ವಿಷಪೂರಿತ ಪ್ಲಾಸ್ಟಿಕ್ ನಿರ್ಮೂಲನೆಗೆ ಹಸಿವು ನೀಗಿಸುವ ಅಕ್ಕಿ ನೀಡುವಂತಹ ಪ್ಲಾಸ್ಟಿಕ್ ನಿರ್ಮೂಲನೆಯ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮವನ್ನು ಅಯೋಜಿಸುವ ಅಲೋಚನೆಯನ್ನು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕಾರ್ಯರೂಪಕ್ಕೆ ತರಲಾಗಿದೆ. ಕಾರ್ಯಕ್ರಮಕ್ಕೆ ಉತ್ತಮ ಬೆಂಬಲ ಸಿಕ್ಕಿದೆ. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿದಾಗ ಕಾರ್ಯಕ್ರಮ ಯಶಸ್ವಿ ಸಾದ್ಯ ಎಂಬುವುದು ನಮ್ಮ ಆಶಯವಾಗಿದೆ. – ರಜನಿಕಾಂತ್, ಗೌರವಾಧ್ಯಕ್ಷ, ಅಮರ ಸಂಘಟನಾ ಸಮಿತಿ
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…