ಶ್ರೀ ರಾಮಕುಂಜೇಶ್ವರ ವಿದ್ಯಾವರ್ದಕ ಸಭಾ ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಅರಿವು ಮೂಡಿಸುವ ವಿಶಿಷ್ಟ ಕಾರ್ಯಕ್ರಮ ಇದಾಗಿತ್ತು. ವಿದ್ಯಾರ್ಥಗಳು ಉತ್ಸಾಹದಿಂದ ಪಾಲ್ಗೊಂಡು ಯಶಸ್ವಿಗೊಳಿಸಿದ್ದಾರೆ. ಇಂತಹ ಕಾರ್ಯಕ್ರಮ ಅಯೋಜಿಸಲು ಕೈಜೋಡಿಸಿರುವ ಅಮರ ಸಂಘಟನಾ ಸಮಿತಿ ಸುಳ್ಯ , ರಾಮಕುಂಜ ಗ್ರಾಮ ಪಂಚಾಯಿತಿಗೆ ಕೃತಜ್ಞತೆಗಳು. – ರಾಧಕೃಷ್ಣ ಕುವೆಚ್ಚಾರು, ಕಾರ್ಯದರ್ಶಿ
ಅಮರ ಮುಡ್ನೂರು-ಪಡ್ನೂರು ಸಂಘಟನೆಯ ಮೂಲಕ ವರ್ಷದಿಂದೀಚೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಜಿಲ್ಲೆಯ ವಿವಿದೆಡೆ ಹಮ್ಮಿಕೊಳ್ಳಲಾಗುತ್ತಿದೆ. ವಿಷಪೂರಿತ ಪ್ಲಾಸ್ಟಿಕ್ ನಿರ್ಮೂಲನೆಗೆ ಹಸಿವು ನೀಗಿಸುವ ಅಕ್ಕಿ ನೀಡುವಂತಹ ಪ್ಲಾಸ್ಟಿಕ್ ನಿರ್ಮೂಲನೆಯ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮವನ್ನು ಅಯೋಜಿಸುವ ಅಲೋಚನೆಯನ್ನು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕಾರ್ಯರೂಪಕ್ಕೆ ತರಲಾಗಿದೆ. ಕಾರ್ಯಕ್ರಮಕ್ಕೆ ಉತ್ತಮ ಬೆಂಬಲ ಸಿಕ್ಕಿದೆ. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿದಾಗ ಕಾರ್ಯಕ್ರಮ ಯಶಸ್ವಿ ಸಾದ್ಯ ಎಂಬುವುದು ನಮ್ಮ ಆಶಯವಾಗಿದೆ. – ರಜನಿಕಾಂತ್, ಗೌರವಾಧ್ಯಕ್ಷ, ಅಮರ ಸಂಘಟನಾ ಸಮಿತಿ
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…