ಶ್ರೀ ರಾಮಕುಂಜೇಶ್ವರ ವಿದ್ಯಾವರ್ದಕ ಸಭಾ ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಅರಿವು ಮೂಡಿಸುವ ವಿಶಿಷ್ಟ ಕಾರ್ಯಕ್ರಮ ಇದಾಗಿತ್ತು. ವಿದ್ಯಾರ್ಥಗಳು ಉತ್ಸಾಹದಿಂದ ಪಾಲ್ಗೊಂಡು ಯಶಸ್ವಿಗೊಳಿಸಿದ್ದಾರೆ. ಇಂತಹ ಕಾರ್ಯಕ್ರಮ ಅಯೋಜಿಸಲು ಕೈಜೋಡಿಸಿರುವ ಅಮರ ಸಂಘಟನಾ ಸಮಿತಿ ಸುಳ್ಯ , ರಾಮಕುಂಜ ಗ್ರಾಮ ಪಂಚಾಯಿತಿಗೆ ಕೃತಜ್ಞತೆಗಳು. – ರಾಧಕೃಷ್ಣ ಕುವೆಚ್ಚಾರು, ಕಾರ್ಯದರ್ಶಿ
ಅಮರ ಮುಡ್ನೂರು-ಪಡ್ನೂರು ಸಂಘಟನೆಯ ಮೂಲಕ ವರ್ಷದಿಂದೀಚೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಜಿಲ್ಲೆಯ ವಿವಿದೆಡೆ ಹಮ್ಮಿಕೊಳ್ಳಲಾಗುತ್ತಿದೆ. ವಿಷಪೂರಿತ ಪ್ಲಾಸ್ಟಿಕ್ ನಿರ್ಮೂಲನೆಗೆ ಹಸಿವು ನೀಗಿಸುವ ಅಕ್ಕಿ ನೀಡುವಂತಹ ಪ್ಲಾಸ್ಟಿಕ್ ನಿರ್ಮೂಲನೆಯ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮವನ್ನು ಅಯೋಜಿಸುವ ಅಲೋಚನೆಯನ್ನು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕಾರ್ಯರೂಪಕ್ಕೆ ತರಲಾಗಿದೆ. ಕಾರ್ಯಕ್ರಮಕ್ಕೆ ಉತ್ತಮ ಬೆಂಬಲ ಸಿಕ್ಕಿದೆ. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿದಾಗ ಕಾರ್ಯಕ್ರಮ ಯಶಸ್ವಿ ಸಾದ್ಯ ಎಂಬುವುದು ನಮ್ಮ ಆಶಯವಾಗಿದೆ. – ರಜನಿಕಾಂತ್, ಗೌರವಾಧ್ಯಕ್ಷ, ಅಮರ ಸಂಘಟನಾ ಸಮಿತಿ
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…