ಶ್ರೀ ರಾಮಕುಂಜೇಶ್ವರ ವಿದ್ಯಾವರ್ದಕ ಸಭಾ ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಅರಿವು ಮೂಡಿಸುವ ವಿಶಿಷ್ಟ ಕಾರ್ಯಕ್ರಮ ಇದಾಗಿತ್ತು. ವಿದ್ಯಾರ್ಥಗಳು ಉತ್ಸಾಹದಿಂದ ಪಾಲ್ಗೊಂಡು ಯಶಸ್ವಿಗೊಳಿಸಿದ್ದಾರೆ. ಇಂತಹ ಕಾರ್ಯಕ್ರಮ ಅಯೋಜಿಸಲು ಕೈಜೋಡಿಸಿರುವ ಅಮರ ಸಂಘಟನಾ ಸಮಿತಿ ಸುಳ್ಯ , ರಾಮಕುಂಜ ಗ್ರಾಮ ಪಂಚಾಯಿತಿಗೆ ಕೃತಜ್ಞತೆಗಳು. – ರಾಧಕೃಷ್ಣ ಕುವೆಚ್ಚಾರು, ಕಾರ್ಯದರ್ಶಿ
ಅಮರ ಮುಡ್ನೂರು-ಪಡ್ನೂರು ಸಂಘಟನೆಯ ಮೂಲಕ ವರ್ಷದಿಂದೀಚೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಜಿಲ್ಲೆಯ ವಿವಿದೆಡೆ ಹಮ್ಮಿಕೊಳ್ಳಲಾಗುತ್ತಿದೆ. ವಿಷಪೂರಿತ ಪ್ಲಾಸ್ಟಿಕ್ ನಿರ್ಮೂಲನೆಗೆ ಹಸಿವು ನೀಗಿಸುವ ಅಕ್ಕಿ ನೀಡುವಂತಹ ಪ್ಲಾಸ್ಟಿಕ್ ನಿರ್ಮೂಲನೆಯ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮವನ್ನು ಅಯೋಜಿಸುವ ಅಲೋಚನೆಯನ್ನು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕಾರ್ಯರೂಪಕ್ಕೆ ತರಲಾಗಿದೆ. ಕಾರ್ಯಕ್ರಮಕ್ಕೆ ಉತ್ತಮ ಬೆಂಬಲ ಸಿಕ್ಕಿದೆ. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿದಾಗ ಕಾರ್ಯಕ್ರಮ ಯಶಸ್ವಿ ಸಾದ್ಯ ಎಂಬುವುದು ನಮ್ಮ ಆಶಯವಾಗಿದೆ. – ರಜನಿಕಾಂತ್, ಗೌರವಾಧ್ಯಕ್ಷ, ಅಮರ ಸಂಘಟನಾ ಸಮಿತಿ
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…