ಶ್ರೀ ರಾಮಕುಂಜೇಶ್ವರ ವಿದ್ಯಾವರ್ದಕ ಸಭಾ ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಅರಿವು ಮೂಡಿಸುವ ವಿಶಿಷ್ಟ ಕಾರ್ಯಕ್ರಮ ಇದಾಗಿತ್ತು. ವಿದ್ಯಾರ್ಥಗಳು ಉತ್ಸಾಹದಿಂದ ಪಾಲ್ಗೊಂಡು ಯಶಸ್ವಿಗೊಳಿಸಿದ್ದಾರೆ. ಇಂತಹ ಕಾರ್ಯಕ್ರಮ ಅಯೋಜಿಸಲು ಕೈಜೋಡಿಸಿರುವ ಅಮರ ಸಂಘಟನಾ ಸಮಿತಿ ಸುಳ್ಯ , ರಾಮಕುಂಜ ಗ್ರಾಮ ಪಂಚಾಯಿತಿಗೆ ಕೃತಜ್ಞತೆಗಳು. – ರಾಧಕೃಷ್ಣ ಕುವೆಚ್ಚಾರು, ಕಾರ್ಯದರ್ಶಿ
ಅಮರ ಮುಡ್ನೂರು-ಪಡ್ನೂರು ಸಂಘಟನೆಯ ಮೂಲಕ ವರ್ಷದಿಂದೀಚೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಜಿಲ್ಲೆಯ ವಿವಿದೆಡೆ ಹಮ್ಮಿಕೊಳ್ಳಲಾಗುತ್ತಿದೆ. ವಿಷಪೂರಿತ ಪ್ಲಾಸ್ಟಿಕ್ ನಿರ್ಮೂಲನೆಗೆ ಹಸಿವು ನೀಗಿಸುವ ಅಕ್ಕಿ ನೀಡುವಂತಹ ಪ್ಲಾಸ್ಟಿಕ್ ನಿರ್ಮೂಲನೆಯ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮವನ್ನು ಅಯೋಜಿಸುವ ಅಲೋಚನೆಯನ್ನು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕಾರ್ಯರೂಪಕ್ಕೆ ತರಲಾಗಿದೆ. ಕಾರ್ಯಕ್ರಮಕ್ಕೆ ಉತ್ತಮ ಬೆಂಬಲ ಸಿಕ್ಕಿದೆ. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿದಾಗ ಕಾರ್ಯಕ್ರಮ ಯಶಸ್ವಿ ಸಾದ್ಯ ಎಂಬುವುದು ನಮ್ಮ ಆಶಯವಾಗಿದೆ. – ರಜನಿಕಾಂತ್, ಗೌರವಾಧ್ಯಕ್ಷ, ಅಮರ ಸಂಘಟನಾ ಸಮಿತಿ
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…