ಶ್ರೀ ರಾಮಕುಂಜೇಶ್ವರ ವಿದ್ಯಾವರ್ದಕ ಸಭಾ ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಅರಿವು ಮೂಡಿಸುವ ವಿಶಿಷ್ಟ ಕಾರ್ಯಕ್ರಮ ಇದಾಗಿತ್ತು. ವಿದ್ಯಾರ್ಥಗಳು ಉತ್ಸಾಹದಿಂದ ಪಾಲ್ಗೊಂಡು ಯಶಸ್ವಿಗೊಳಿಸಿದ್ದಾರೆ. ಇಂತಹ ಕಾರ್ಯಕ್ರಮ ಅಯೋಜಿಸಲು ಕೈಜೋಡಿಸಿರುವ ಅಮರ ಸಂಘಟನಾ ಸಮಿತಿ ಸುಳ್ಯ , ರಾಮಕುಂಜ ಗ್ರಾಮ ಪಂಚಾಯಿತಿಗೆ ಕೃತಜ್ಞತೆಗಳು. – ರಾಧಕೃಷ್ಣ ಕುವೆಚ್ಚಾರು, ಕಾರ್ಯದರ್ಶಿ
ಅಮರ ಮುಡ್ನೂರು-ಪಡ್ನೂರು ಸಂಘಟನೆಯ ಮೂಲಕ ವರ್ಷದಿಂದೀಚೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಜಿಲ್ಲೆಯ ವಿವಿದೆಡೆ ಹಮ್ಮಿಕೊಳ್ಳಲಾಗುತ್ತಿದೆ. ವಿಷಪೂರಿತ ಪ್ಲಾಸ್ಟಿಕ್ ನಿರ್ಮೂಲನೆಗೆ ಹಸಿವು ನೀಗಿಸುವ ಅಕ್ಕಿ ನೀಡುವಂತಹ ಪ್ಲಾಸ್ಟಿಕ್ ನಿರ್ಮೂಲನೆಯ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮವನ್ನು ಅಯೋಜಿಸುವ ಅಲೋಚನೆಯನ್ನು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕಾರ್ಯರೂಪಕ್ಕೆ ತರಲಾಗಿದೆ. ಕಾರ್ಯಕ್ರಮಕ್ಕೆ ಉತ್ತಮ ಬೆಂಬಲ ಸಿಕ್ಕಿದೆ. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿದಾಗ ಕಾರ್ಯಕ್ರಮ ಯಶಸ್ವಿ ಸಾದ್ಯ ಎಂಬುವುದು ನಮ್ಮ ಆಶಯವಾಗಿದೆ. – ರಜನಿಕಾಂತ್, ಗೌರವಾಧ್ಯಕ್ಷ, ಅಮರ ಸಂಘಟನಾ ಸಮಿತಿ
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…