ಶ್ರೀ ರಾಮಕುಂಜೇಶ್ವರ ವಿದ್ಯಾವರ್ದಕ ಸಭಾ ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಅರಿವು ಮೂಡಿಸುವ ವಿಶಿಷ್ಟ ಕಾರ್ಯಕ್ರಮ ಇದಾಗಿತ್ತು. ವಿದ್ಯಾರ್ಥಗಳು ಉತ್ಸಾಹದಿಂದ ಪಾಲ್ಗೊಂಡು ಯಶಸ್ವಿಗೊಳಿಸಿದ್ದಾರೆ. ಇಂತಹ ಕಾರ್ಯಕ್ರಮ ಅಯೋಜಿಸಲು ಕೈಜೋಡಿಸಿರುವ ಅಮರ ಸಂಘಟನಾ ಸಮಿತಿ ಸುಳ್ಯ , ರಾಮಕುಂಜ ಗ್ರಾಮ ಪಂಚಾಯಿತಿಗೆ ಕೃತಜ್ಞತೆಗಳು. – ರಾಧಕೃಷ್ಣ ಕುವೆಚ್ಚಾರು, ಕಾರ್ಯದರ್ಶಿ
ಅಮರ ಮುಡ್ನೂರು-ಪಡ್ನೂರು ಸಂಘಟನೆಯ ಮೂಲಕ ವರ್ಷದಿಂದೀಚೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಜಿಲ್ಲೆಯ ವಿವಿದೆಡೆ ಹಮ್ಮಿಕೊಳ್ಳಲಾಗುತ್ತಿದೆ. ವಿಷಪೂರಿತ ಪ್ಲಾಸ್ಟಿಕ್ ನಿರ್ಮೂಲನೆಗೆ ಹಸಿವು ನೀಗಿಸುವ ಅಕ್ಕಿ ನೀಡುವಂತಹ ಪ್ಲಾಸ್ಟಿಕ್ ನಿರ್ಮೂಲನೆಯ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮವನ್ನು ಅಯೋಜಿಸುವ ಅಲೋಚನೆಯನ್ನು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕಾರ್ಯರೂಪಕ್ಕೆ ತರಲಾಗಿದೆ. ಕಾರ್ಯಕ್ರಮಕ್ಕೆ ಉತ್ತಮ ಬೆಂಬಲ ಸಿಕ್ಕಿದೆ. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿದಾಗ ಕಾರ್ಯಕ್ರಮ ಯಶಸ್ವಿ ಸಾದ್ಯ ಎಂಬುವುದು ನಮ್ಮ ಆಶಯವಾಗಿದೆ. – ರಜನಿಕಾಂತ್, ಗೌರವಾಧ್ಯಕ್ಷ, ಅಮರ ಸಂಘಟನಾ ಸಮಿತಿ
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…