Advertisement
ನಮ್ಮೂರ ಸುದ್ದಿ

ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಮಾರ್ಗದರ್ಶನ ಶಿಬಿರ

Share

ಸುಳ್ಯ: ಎಂ.ಬಿ ಫೌಂಡೇಶನ್ ಸುಳ್ಯ ಇದರ ವತಿಯಿಂದ ಎಸ್.ಎಸ್.ಎಲ್. ಸಿ, ಪಿಯುಸಿ ನಂತರ ವಿಧ್ಯಾರ್ಥಿಗಳಿಗೆ ಮುಂದೇನು? ಎಂಬ ವಿಷಯದಲ್ಲಿ ವಿದ್ಯಾರ್ಥಿಗಳ ಮತ್ತು ಪೋಷಕರ ಮಾರ್ಗದರ್ಶನ ಶಿಬಿರ  ಲಯನ್ಸ್ ಭವನದಲ್ಲಿ ನಡೆಯಿತು.

Advertisement

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಂಗಳೂರು ಕರಿಯರ್ ಕೌನ್ಸಿಲರ್ ಸ್ಥಾಪಕ ಅಧ್ಯಕ್ಷ ಉಮರ್ ಯು.ಎಚ್ , ” ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಆಲೋಚಿಸಿ ಉದ್ಯೋಗವನ್ನು ಸೃಷ್ಟಿಸಿಕೊಳ್ಳುವ ಮತ್ತು ಹಲವರಿಗೆ ಉದ್ಯೋಗವನ್ನು ನೀಡುವ ಬಗ್ಗೆ ಅಧ್ಯಯನವನ್ನು ಮಾಡಿಕೊಂಡು ಉತ್ತಮ ಗುರಿಯನ್ನು ನೀಡುವ ವಿಧ್ಯಾಭ್ಯಾಸದ ಕಡೆಗೆ ಗಮನ ನೀಡಬೇಕೆಂದು ಮತ್ತು ಪೋಷಕರು ತಮ್ಮ ಮಕ್ಕಳಿಗೆ ಧೈರ್ಯ ತುಂಬಿ ಪ್ರೋತ್ಸಾಹಿಸುವ ಕಾರ್ಯವನ್ನು ಮಾಡಬೇಕು” ಎಂದ ಹೇಳಿದರು.

ಎಂ ಬಿ ಫೌಂಡೆಶನ್ ಅಧ್ಯಕ್ಷ ಎಂ.ಬಿ ಸದಾಶಿವ, ಪುಷ್ಪ ರಾಧಕೃಷ್ಣ, ಎಂ.ಸಿ ನಿಹಾಲ್, ಹರಿಣಿ ಸದಾಶಿವ ವೇದಿಕೇಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

16 minutes ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

23 minutes ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

32 minutes ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago