ಸುಳ್ಯ: ಎಂ.ಬಿ ಫೌಂಡೇಶನ್ ಸುಳ್ಯ ಇದರ ವತಿಯಿಂದ ಎಸ್.ಎಸ್.ಎಲ್. ಸಿ, ಪಿಯುಸಿ ನಂತರ ವಿಧ್ಯಾರ್ಥಿಗಳಿಗೆ ಮುಂದೇನು? ಎಂಬ ವಿಷಯದಲ್ಲಿ ವಿದ್ಯಾರ್ಥಿಗಳ ಮತ್ತು ಪೋಷಕರ ಮಾರ್ಗದರ್ಶನ ಶಿಬಿರ ಲಯನ್ಸ್ ಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಂಗಳೂರು ಕರಿಯರ್ ಕೌನ್ಸಿಲರ್ ಸ್ಥಾಪಕ ಅಧ್ಯಕ್ಷ ಉಮರ್ ಯು.ಎಚ್ , ” ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಆಲೋಚಿಸಿ ಉದ್ಯೋಗವನ್ನು ಸೃಷ್ಟಿಸಿಕೊಳ್ಳುವ ಮತ್ತು ಹಲವರಿಗೆ ಉದ್ಯೋಗವನ್ನು ನೀಡುವ ಬಗ್ಗೆ ಅಧ್ಯಯನವನ್ನು ಮಾಡಿಕೊಂಡು ಉತ್ತಮ ಗುರಿಯನ್ನು ನೀಡುವ ವಿಧ್ಯಾಭ್ಯಾಸದ ಕಡೆಗೆ ಗಮನ ನೀಡಬೇಕೆಂದು ಮತ್ತು ಪೋಷಕರು ತಮ್ಮ ಮಕ್ಕಳಿಗೆ ಧೈರ್ಯ ತುಂಬಿ ಪ್ರೋತ್ಸಾಹಿಸುವ ಕಾರ್ಯವನ್ನು ಮಾಡಬೇಕು” ಎಂದ ಹೇಳಿದರು.
ಎಂ ಬಿ ಫೌಂಡೆಶನ್ ಅಧ್ಯಕ್ಷ ಎಂ.ಬಿ ಸದಾಶಿವ, ಪುಷ್ಪ ರಾಧಕೃಷ್ಣ, ಎಂ.ಸಿ ನಿಹಾಲ್, ಹರಿಣಿ ಸದಾಶಿವ ವೇದಿಕೇಯಲ್ಲಿ ಉಪಸ್ಥಿತರಿದ್ದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…