ಸುಳ್ಯ: ಎಂ.ಬಿ ಫೌಂಡೇಶನ್ ಸುಳ್ಯ ಇದರ ವತಿಯಿಂದ ಎಸ್.ಎಸ್.ಎಲ್. ಸಿ, ಪಿಯುಸಿ ನಂತರ ವಿಧ್ಯಾರ್ಥಿಗಳಿಗೆ ಮುಂದೇನು? ಎಂಬ ವಿಷಯದಲ್ಲಿ ವಿದ್ಯಾರ್ಥಿಗಳ ಮತ್ತು ಪೋಷಕರ ಮಾರ್ಗದರ್ಶನ ಶಿಬಿರ ಲಯನ್ಸ್ ಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಂಗಳೂರು ಕರಿಯರ್ ಕೌನ್ಸಿಲರ್ ಸ್ಥಾಪಕ ಅಧ್ಯಕ್ಷ ಉಮರ್ ಯು.ಎಚ್ , ” ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಆಲೋಚಿಸಿ ಉದ್ಯೋಗವನ್ನು ಸೃಷ್ಟಿಸಿಕೊಳ್ಳುವ ಮತ್ತು ಹಲವರಿಗೆ ಉದ್ಯೋಗವನ್ನು ನೀಡುವ ಬಗ್ಗೆ ಅಧ್ಯಯನವನ್ನು ಮಾಡಿಕೊಂಡು ಉತ್ತಮ ಗುರಿಯನ್ನು ನೀಡುವ ವಿಧ್ಯಾಭ್ಯಾಸದ ಕಡೆಗೆ ಗಮನ ನೀಡಬೇಕೆಂದು ಮತ್ತು ಪೋಷಕರು ತಮ್ಮ ಮಕ್ಕಳಿಗೆ ಧೈರ್ಯ ತುಂಬಿ ಪ್ರೋತ್ಸಾಹಿಸುವ ಕಾರ್ಯವನ್ನು ಮಾಡಬೇಕು” ಎಂದ ಹೇಳಿದರು.
ಎಂ ಬಿ ಫೌಂಡೆಶನ್ ಅಧ್ಯಕ್ಷ ಎಂ.ಬಿ ಸದಾಶಿವ, ಪುಷ್ಪ ರಾಧಕೃಷ್ಣ, ಎಂ.ಸಿ ನಿಹಾಲ್, ಹರಿಣಿ ಸದಾಶಿವ ವೇದಿಕೇಯಲ್ಲಿ ಉಪಸ್ಥಿತರಿದ್ದರು.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…