ಸುಬ್ರಹ್ಮಣ್ಯ :ಆಧುನಿಕತೆಗೆ ತಕ್ಕಂತೆ ವಿದ್ಯಾರ್ಥಿಗಳ ಕಾರ್ಯಶೈಲಿ ಬದಲಾಗಬೇಕು. ಇಂದು ಸಂಶೋಧನಾ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ವಿನೂತನವಾದ ಸಂಶೋಧನೆ ಕುರಿತು ಆಸಕ್ತಿ ವಹಿಸಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲ ಉದಯಕುಮಾರ್ ಕೆ ಹೇಳಿದರು.
ಕೆ ಎಸ್ ಎಸ್ ಕಾಲೇಜ್ ಸುಬ್ರಮಣ್ಯ ಸಮಾಜಶಾಸ್ತ್ರ ವಿಭಾಗ ದಿ. ತನುಜ ಮೇಡಂ ಅವರ ಸ್ಮರಣಾರ್ಥ ಕೆಎಸ್ಎಸ್ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ನಡೆದ ಸಾಮಾಜಿಕ ಸಮಸ್ಯೆಗಳ ಕುರಿತಾದ ಪ್ರಬಂಧ ಮಂಡನೆ ಸ್ಪರ್ಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಮನೋಹರ ಸ್ವಾಗತಿಸಿದರು. ಸಮಾಜಶಾಸ್ತ್ರ ವಿಭಾಗದ ವಿಧ್ಯಾರ್ಥಿನಿ ಆಶಾ ವಂದಿಸಿದರು. ಕಾವ್ಯ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಪ್ರೊಫೆಸರ್ ಆರತಿ ಕೆ ತೀರ್ಥೇಶ್ ಫೈನಲ್ ಬಿಎ ಉಪಸ್ಥಿತರಿದ್ದರು. ಪ್ರಬಂಧ ಮಂಡನೆ ಸ್ಪರ್ಧೆಯ ತೀರ್ಪುಗಾರರಾಗಿ ಡಾಕ್ಟರ್ ಪ್ರಸಾದ್, ಪ್ರೊ. ಉದಯಕುಮಾರ್ ಪ್ರೊ. ಅಶ್ವಿನಿ ಭಾಗವಹಿಸಿದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…