ಸುಬ್ರಹ್ಮಣ್ಯ :ಆಧುನಿಕತೆಗೆ ತಕ್ಕಂತೆ ವಿದ್ಯಾರ್ಥಿಗಳ ಕಾರ್ಯಶೈಲಿ ಬದಲಾಗಬೇಕು. ಇಂದು ಸಂಶೋಧನಾ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ವಿನೂತನವಾದ ಸಂಶೋಧನೆ ಕುರಿತು ಆಸಕ್ತಿ ವಹಿಸಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲ ಉದಯಕುಮಾರ್ ಕೆ ಹೇಳಿದರು.
ಕೆ ಎಸ್ ಎಸ್ ಕಾಲೇಜ್ ಸುಬ್ರಮಣ್ಯ ಸಮಾಜಶಾಸ್ತ್ರ ವಿಭಾಗ ದಿ. ತನುಜ ಮೇಡಂ ಅವರ ಸ್ಮರಣಾರ್ಥ ಕೆಎಸ್ಎಸ್ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ನಡೆದ ಸಾಮಾಜಿಕ ಸಮಸ್ಯೆಗಳ ಕುರಿತಾದ ಪ್ರಬಂಧ ಮಂಡನೆ ಸ್ಪರ್ಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಮನೋಹರ ಸ್ವಾಗತಿಸಿದರು. ಸಮಾಜಶಾಸ್ತ್ರ ವಿಭಾಗದ ವಿಧ್ಯಾರ್ಥಿನಿ ಆಶಾ ವಂದಿಸಿದರು. ಕಾವ್ಯ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಪ್ರೊಫೆಸರ್ ಆರತಿ ಕೆ ತೀರ್ಥೇಶ್ ಫೈನಲ್ ಬಿಎ ಉಪಸ್ಥಿತರಿದ್ದರು. ಪ್ರಬಂಧ ಮಂಡನೆ ಸ್ಪರ್ಧೆಯ ತೀರ್ಪುಗಾರರಾಗಿ ಡಾಕ್ಟರ್ ಪ್ರಸಾದ್, ಪ್ರೊ. ಉದಯಕುಮಾರ್ ಪ್ರೊ. ಅಶ್ವಿನಿ ಭಾಗವಹಿಸಿದರು.
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…