ವಿದ್ಯಾ ಬಂಗಾರಕೋಡಿಯವರಿಗೆ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ

November 23, 2019
3:21 PM

ಸುಳ್ಯ: ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ವತಿಯಿಂದ ನಡೆದ ರಾಜ್ಯಮಟ್ಟದ 35ರ ವಯೋಮಾನದ ಕ್ರೀಡಾಕೂಟದಲ್ಲಿ ಪೆರಾಜೆ ಬಂಗಾರಕೋಡಿಯ ವಿದ್ಯಾ ಬಿ.ಎಚ್.ರವರು ಭಾಗವಹಿಸಿ 2೦೦ ಮೀ. ಓಟದಲ್ಲಿ ಪ್ರಥಮ, 4೦೦ ಮೀ. ಓಟದಲ್ಲಿ ಪ್ರಥಮ, 15೦೦ ಮೀ. ಓಟದಲ್ಲಿ ಪ್ರಥಮ, 4×1೦೦ ಮೀ. ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರು ಬಂಗಾರಕೋಡಿಯ ಹರೀಶ್‌ರವರ ಪತ್ನಿ. ರಂಗತ್ತಮಲೆಯ ಕೂಸಪ್ಪ ಮತ್ತು ಸಣ್ಣಮ್ಮರವರ ಪುತ್ರಿ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ
February 22, 2026
9:50 AM
by: ದ ರೂರಲ್ ಮಿರರ್.ಕಾಂ
ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU
February 22, 2026
9:44 AM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror