ಸುಳ್ಯ: ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ವತಿಯಿಂದ ನಡೆದ ರಾಜ್ಯಮಟ್ಟದ 35ರ ವಯೋಮಾನದ ಕ್ರೀಡಾಕೂಟದಲ್ಲಿ ಪೆರಾಜೆ ಬಂಗಾರಕೋಡಿಯ ವಿದ್ಯಾ ಬಿ.ಎಚ್.ರವರು ಭಾಗವಹಿಸಿ 2೦೦ ಮೀ. ಓಟದಲ್ಲಿ ಪ್ರಥಮ, 4೦೦ ಮೀ. ಓಟದಲ್ಲಿ ಪ್ರಥಮ, 15೦೦ ಮೀ. ಓಟದಲ್ಲಿ ಪ್ರಥಮ, 4×1೦೦ ಮೀ. ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರು ಬಂಗಾರಕೋಡಿಯ ಹರೀಶ್ರವರ ಪತ್ನಿ. ರಂಗತ್ತಮಲೆಯ ಕೂಸಪ್ಪ ಮತ್ತು ಸಣ್ಣಮ್ಮರವರ ಪುತ್ರಿ.
ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…
ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…