ಸುಳ್ಯ: ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ವತಿಯಿಂದ ನಡೆದ ರಾಜ್ಯಮಟ್ಟದ 35ರ ವಯೋಮಾನದ ಕ್ರೀಡಾಕೂಟದಲ್ಲಿ ಪೆರಾಜೆ ಬಂಗಾರಕೋಡಿಯ ವಿದ್ಯಾ ಬಿ.ಎಚ್.ರವರು ಭಾಗವಹಿಸಿ 2೦೦ ಮೀ. ಓಟದಲ್ಲಿ ಪ್ರಥಮ, 4೦೦ ಮೀ. ಓಟದಲ್ಲಿ ಪ್ರಥಮ, 15೦೦ ಮೀ. ಓಟದಲ್ಲಿ ಪ್ರಥಮ, 4×1೦೦ ಮೀ. ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರು ಬಂಗಾರಕೋಡಿಯ ಹರೀಶ್ರವರ ಪತ್ನಿ. ರಂಗತ್ತಮಲೆಯ ಕೂಸಪ್ಪ ಮತ್ತು ಸಣ್ಣಮ್ಮರವರ ಪುತ್ರಿ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…