ಸುಳ್ಯ: ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ವತಿಯಿಂದ ನಡೆದ ರಾಜ್ಯಮಟ್ಟದ 35ರ ವಯೋಮಾನದ ಕ್ರೀಡಾಕೂಟದಲ್ಲಿ ಪೆರಾಜೆ ಬಂಗಾರಕೋಡಿಯ ವಿದ್ಯಾ ಬಿ.ಎಚ್.ರವರು ಭಾಗವಹಿಸಿ 2೦೦ ಮೀ. ಓಟದಲ್ಲಿ ಪ್ರಥಮ, 4೦೦ ಮೀ. ಓಟದಲ್ಲಿ ಪ್ರಥಮ, 15೦೦ ಮೀ. ಓಟದಲ್ಲಿ ಪ್ರಥಮ, 4×1೦೦ ಮೀ. ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರು ಬಂಗಾರಕೋಡಿಯ ಹರೀಶ್ರವರ ಪತ್ನಿ. ರಂಗತ್ತಮಲೆಯ ಕೂಸಪ್ಪ ಮತ್ತು ಸಣ್ಣಮ್ಮರವರ ಪುತ್ರಿ.
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…