ಸುಳ್ಯ: ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ವತಿಯಿಂದ ನಡೆದ ರಾಜ್ಯಮಟ್ಟದ 35ರ ವಯೋಮಾನದ ಕ್ರೀಡಾಕೂಟದಲ್ಲಿ ಪೆರಾಜೆ ಬಂಗಾರಕೋಡಿಯ ವಿದ್ಯಾ ಬಿ.ಎಚ್.ರವರು ಭಾಗವಹಿಸಿ 2೦೦ ಮೀ. ಓಟದಲ್ಲಿ ಪ್ರಥಮ, 4೦೦ ಮೀ. ಓಟದಲ್ಲಿ ಪ್ರಥಮ, 15೦೦ ಮೀ. ಓಟದಲ್ಲಿ ಪ್ರಥಮ, 4×1೦೦ ಮೀ. ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರು ಬಂಗಾರಕೋಡಿಯ ಹರೀಶ್ರವರ ಪತ್ನಿ. ರಂಗತ್ತಮಲೆಯ ಕೂಸಪ್ಪ ಮತ್ತು ಸಣ್ಣಮ್ಮರವರ ಪುತ್ರಿ.
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…
ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…
ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…
ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…
ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…
ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್ ಉಚಿತ(Free Current). ಇಂಥ…