ನಿಂತಿಕಲ್ಲು: ಕಳೆದ ಕೆಲವು ವರ್ಷಗಳಿಂದ ಅಲೆಕ್ಕಾಡಿ, ಮುರುಳ್ಯ, ಎಣ್ಮೂರು ಮತ್ತು ಎಡಮಂಗಲ ಗ್ರಾಮಸ್ಥರು ಪ್ರತೀ ತಿಂಗಳ 27 ರಂದು ಅಲೆಕ್ಕಾಡಿಯಲ್ಲಿ ವಿದ್ಯುತ್ ಬಿಲ್ ಪಾವತಿಸುತ್ತಿದ್ದರು. ತಿಂಗಳಿಗೆ ಒಂದು ಬಾರಿ ಮಾತ್ರ ಅವಕಾಶವಿದ್ದುದ್ದರಿಂದ ಕೆಲವೊಮ್ಮೆ ತೀವ್ರ ನೂಕುನುಗ್ಗಲು ಆಗುತ್ತಿತ್ತು. ಇದಕ್ಕಾಗಿ ವಿದ್ಯುತ್ ಬಳಕೆದಾರರು ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮೆಸ್ಕಾಂ ಇದೀಗ ವಿದ್ಯುತ್ ಬಿಲ್ ಪಾವತಿಸಲು ಒಂದು ದಿನದ ಹೆಚ್ಚುವರಿ ಅವಕಾಶವನ್ನು ಕಲ್ಪಿಸಲಾಗಿದೆ. ಇನ್ನು ಮುಂದೆ ಪ್ರತೀ ತಿಂಗಳ 13ರಂದು ಮತ್ತು 27ರಂದು ವಿದ್ಯುತ್ ಬಿಲ್ ಪಾವತಿಸಲು ನಿಗದಿಪಡಿಸಲಾಗಿದೆ.
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…