(ಸಾಂದರ್ಭಿಕ ಚಿತ್ರ)
ಸುಳ್ಯ: ಅಲ್ಯೂಮಿನಿಯಂ ಏಣಿ ಹೈಟೆನ್ಸನ್ ತಂತಿಗೆ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಪೇರಾಲು ಸಮೀಪ ನಡೆದಿದೆ. ಮಂಡೆಕೋಲು ಗ್ರಾಮದ ಬಾಳೆಕೋಡಿ ಹೊನ್ನಪ್ಪ ಗೌಡರ ಪುತ್ರ ಸೀತಾರಾಮ (36)ಮೃತಪಟ್ಟ ದುರ್ದೈವಿ.
ಬಾಳೆಕೋಡಿ ಕೃಷ್ಣಪ್ಪರವರ ತೋಟದಲ್ಲಿ ಕೆಲಸಕ್ಕೆ ತೆರಳಿದ್ದ ಸೀತಾರಾಮರು ಹಿಡಿದುಕೊಂಡಿದ್ದ ಏಣಿ ಹೈಟನ್ಷನ್ ತಂತಿಗೆ ಆಕಸ್ಮಿಕ ತಗುಲಿ ಶಾಕ್ ಹೊಡೆದಿದೆ. ಶಾಕ್ ನಿಂದ ತೀವ್ರವಾಗಿ ಗಾಯಗೊಂಡ ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ನಂತರ ಕೆವಿಜಿ ಆಸ್ಪತ್ರೆಗೆ ಕರೆ ತಂದರಾದರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ರೆಂದು ತಿಳಿದು ಬಂದಿದೆ. ಮೃತರು ವಿವಾಹಿತರಾಗಿದ್ದು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…