(ಸಾಂದರ್ಭಿಕ ಚಿತ್ರ)
ಸುಳ್ಯ: ಅಲ್ಯೂಮಿನಿಯಂ ಏಣಿ ಹೈಟೆನ್ಸನ್ ತಂತಿಗೆ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಪೇರಾಲು ಸಮೀಪ ನಡೆದಿದೆ. ಮಂಡೆಕೋಲು ಗ್ರಾಮದ ಬಾಳೆಕೋಡಿ ಹೊನ್ನಪ್ಪ ಗೌಡರ ಪುತ್ರ ಸೀತಾರಾಮ (36)ಮೃತಪಟ್ಟ ದುರ್ದೈವಿ.
ಬಾಳೆಕೋಡಿ ಕೃಷ್ಣಪ್ಪರವರ ತೋಟದಲ್ಲಿ ಕೆಲಸಕ್ಕೆ ತೆರಳಿದ್ದ ಸೀತಾರಾಮರು ಹಿಡಿದುಕೊಂಡಿದ್ದ ಏಣಿ ಹೈಟನ್ಷನ್ ತಂತಿಗೆ ಆಕಸ್ಮಿಕ ತಗುಲಿ ಶಾಕ್ ಹೊಡೆದಿದೆ. ಶಾಕ್ ನಿಂದ ತೀವ್ರವಾಗಿ ಗಾಯಗೊಂಡ ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ನಂತರ ಕೆವಿಜಿ ಆಸ್ಪತ್ರೆಗೆ ಕರೆ ತಂದರಾದರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ರೆಂದು ತಿಳಿದು ಬಂದಿದೆ. ಮೃತರು ವಿವಾಹಿತರಾಗಿದ್ದು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…
ಭಾರತದ ವೈಜ್ಞಾನಿಕ ಸಾಧನೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸುವ ಮಾನವ ಸಹಿತವಾದ ಗಗನಯಾನದ ನೌಕೆ…
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …