(ಸಾಂದರ್ಭಿಕ ಚಿತ್ರ)
ಸುಳ್ಯ: ಅಲ್ಯೂಮಿನಿಯಂ ಏಣಿ ಹೈಟೆನ್ಸನ್ ತಂತಿಗೆ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಪೇರಾಲು ಸಮೀಪ ನಡೆದಿದೆ. ಮಂಡೆಕೋಲು ಗ್ರಾಮದ ಬಾಳೆಕೋಡಿ ಹೊನ್ನಪ್ಪ ಗೌಡರ ಪುತ್ರ ಸೀತಾರಾಮ (36)ಮೃತಪಟ್ಟ ದುರ್ದೈವಿ.
ಬಾಳೆಕೋಡಿ ಕೃಷ್ಣಪ್ಪರವರ ತೋಟದಲ್ಲಿ ಕೆಲಸಕ್ಕೆ ತೆರಳಿದ್ದ ಸೀತಾರಾಮರು ಹಿಡಿದುಕೊಂಡಿದ್ದ ಏಣಿ ಹೈಟನ್ಷನ್ ತಂತಿಗೆ ಆಕಸ್ಮಿಕ ತಗುಲಿ ಶಾಕ್ ಹೊಡೆದಿದೆ. ಶಾಕ್ ನಿಂದ ತೀವ್ರವಾಗಿ ಗಾಯಗೊಂಡ ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ನಂತರ ಕೆವಿಜಿ ಆಸ್ಪತ್ರೆಗೆ ಕರೆ ತಂದರಾದರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ರೆಂದು ತಿಳಿದು ಬಂದಿದೆ. ಮೃತರು ವಿವಾಹಿತರಾಗಿದ್ದು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…