(ಸಾಂದರ್ಭಿಕ ಚಿತ್ರ)
ಸುಳ್ಯ: ಅಲ್ಯೂಮಿನಿಯಂ ಏಣಿ ಹೈಟೆನ್ಸನ್ ತಂತಿಗೆ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಪೇರಾಲು ಸಮೀಪ ನಡೆದಿದೆ. ಮಂಡೆಕೋಲು ಗ್ರಾಮದ ಬಾಳೆಕೋಡಿ ಹೊನ್ನಪ್ಪ ಗೌಡರ ಪುತ್ರ ಸೀತಾರಾಮ (36)ಮೃತಪಟ್ಟ ದುರ್ದೈವಿ.
ಬಾಳೆಕೋಡಿ ಕೃಷ್ಣಪ್ಪರವರ ತೋಟದಲ್ಲಿ ಕೆಲಸಕ್ಕೆ ತೆರಳಿದ್ದ ಸೀತಾರಾಮರು ಹಿಡಿದುಕೊಂಡಿದ್ದ ಏಣಿ ಹೈಟನ್ಷನ್ ತಂತಿಗೆ ಆಕಸ್ಮಿಕ ತಗುಲಿ ಶಾಕ್ ಹೊಡೆದಿದೆ. ಶಾಕ್ ನಿಂದ ತೀವ್ರವಾಗಿ ಗಾಯಗೊಂಡ ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ನಂತರ ಕೆವಿಜಿ ಆಸ್ಪತ್ರೆಗೆ ಕರೆ ತಂದರಾದರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ರೆಂದು ತಿಳಿದು ಬಂದಿದೆ. ಮೃತರು ವಿವಾಹಿತರಾಗಿದ್ದು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…