(ಸಾಂದರ್ಭಿಕ ಚಿತ್ರ)
ಸುಳ್ಯ: ಅಲ್ಯೂಮಿನಿಯಂ ಏಣಿ ಹೈಟೆನ್ಸನ್ ತಂತಿಗೆ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಪೇರಾಲು ಸಮೀಪ ನಡೆದಿದೆ. ಮಂಡೆಕೋಲು ಗ್ರಾಮದ ಬಾಳೆಕೋಡಿ ಹೊನ್ನಪ್ಪ ಗೌಡರ ಪುತ್ರ ಸೀತಾರಾಮ (36)ಮೃತಪಟ್ಟ ದುರ್ದೈವಿ.
ಬಾಳೆಕೋಡಿ ಕೃಷ್ಣಪ್ಪರವರ ತೋಟದಲ್ಲಿ ಕೆಲಸಕ್ಕೆ ತೆರಳಿದ್ದ ಸೀತಾರಾಮರು ಹಿಡಿದುಕೊಂಡಿದ್ದ ಏಣಿ ಹೈಟನ್ಷನ್ ತಂತಿಗೆ ಆಕಸ್ಮಿಕ ತಗುಲಿ ಶಾಕ್ ಹೊಡೆದಿದೆ. ಶಾಕ್ ನಿಂದ ತೀವ್ರವಾಗಿ ಗಾಯಗೊಂಡ ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ನಂತರ ಕೆವಿಜಿ ಆಸ್ಪತ್ರೆಗೆ ಕರೆ ತಂದರಾದರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ರೆಂದು ತಿಳಿದು ಬಂದಿದೆ. ಮೃತರು ವಿವಾಹಿತರಾಗಿದ್ದು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…