(ಸಾಂದರ್ಭಿಕ ಚಿತ್ರ)
ಸುಳ್ಯ: ಅಲ್ಯೂಮಿನಿಯಂ ಏಣಿ ಹೈಟೆನ್ಸನ್ ತಂತಿಗೆ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಪೇರಾಲು ಸಮೀಪ ನಡೆದಿದೆ. ಮಂಡೆಕೋಲು ಗ್ರಾಮದ ಬಾಳೆಕೋಡಿ ಹೊನ್ನಪ್ಪ ಗೌಡರ ಪುತ್ರ ಸೀತಾರಾಮ (36)ಮೃತಪಟ್ಟ ದುರ್ದೈವಿ.
ಬಾಳೆಕೋಡಿ ಕೃಷ್ಣಪ್ಪರವರ ತೋಟದಲ್ಲಿ ಕೆಲಸಕ್ಕೆ ತೆರಳಿದ್ದ ಸೀತಾರಾಮರು ಹಿಡಿದುಕೊಂಡಿದ್ದ ಏಣಿ ಹೈಟನ್ಷನ್ ತಂತಿಗೆ ಆಕಸ್ಮಿಕ ತಗುಲಿ ಶಾಕ್ ಹೊಡೆದಿದೆ. ಶಾಕ್ ನಿಂದ ತೀವ್ರವಾಗಿ ಗಾಯಗೊಂಡ ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ನಂತರ ಕೆವಿಜಿ ಆಸ್ಪತ್ರೆಗೆ ಕರೆ ತಂದರಾದರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ರೆಂದು ತಿಳಿದು ಬಂದಿದೆ. ಮೃತರು ವಿವಾಹಿತರಾಗಿದ್ದು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…