ಸುಳ್ಯ: ಅತ್ತ ರಾಜಧಾನಿಯಲ್ಲಿ ರಾಜ್ಯ ವಿಧಾನ ಸಭೆಯಲ್ಲಿ ವಿಶ್ವಾಸಮತದ ಚರ್ಚೆ ನಡೆಯುತ್ತಿದ್ದರೆ ಇತ್ತ ಸುಳ್ಯದಲ್ಲೂ ಹೈ ಅಲರ್ಟ್. ಸರಕಾರ ಉಳಿಯುತ್ತದಾ ಬೀಳುತ್ತದಾ ಎಂಬ ಕುತೂಹಲ ಎಲ್ಲೆಡೆ ಇರುವಂತೆ ಪೊಲೀಸ್ ಇಲಾಖೆ ಎಲ್ಲೆಡೆ ನಿಗಾ ವಹಿಸಿದ್ದು ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಿದೆ.
ಬಿಜೆಪಿ, ಕಾಂಗ್ರೆಸ್ ಸೇರಿ ವಿವಿಧ ಪಕ್ಷಗಳ ಕಚೇರಿ ಬಳಿಯಲ್ಲಿ ಮತ್ತು ನಗರದ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪಕ್ಷಗಳ ಕಚೇರಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಪೊಲೀಸ್ ಪಹರೆ ಹಾಕಲಾಗಿದೆ. ಅಲ್ಲದೆ ಸೂಕ್ತ ನಿಗಾ ಇರಿಸಲಾಗಿದೆ.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…