ಸುಳ್ಯ: ಅತ್ತ ರಾಜಧಾನಿಯಲ್ಲಿ ರಾಜ್ಯ ವಿಧಾನ ಸಭೆಯಲ್ಲಿ ವಿಶ್ವಾಸಮತದ ಚರ್ಚೆ ನಡೆಯುತ್ತಿದ್ದರೆ ಇತ್ತ ಸುಳ್ಯದಲ್ಲೂ ಹೈ ಅಲರ್ಟ್. ಸರಕಾರ ಉಳಿಯುತ್ತದಾ ಬೀಳುತ್ತದಾ ಎಂಬ ಕುತೂಹಲ ಎಲ್ಲೆಡೆ ಇರುವಂತೆ ಪೊಲೀಸ್ ಇಲಾಖೆ ಎಲ್ಲೆಡೆ ನಿಗಾ ವಹಿಸಿದ್ದು ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಿದೆ.
ಬಿಜೆಪಿ, ಕಾಂಗ್ರೆಸ್ ಸೇರಿ ವಿವಿಧ ಪಕ್ಷಗಳ ಕಚೇರಿ ಬಳಿಯಲ್ಲಿ ಮತ್ತು ನಗರದ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪಕ್ಷಗಳ ಕಚೇರಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಪೊಲೀಸ್ ಪಹರೆ ಹಾಕಲಾಗಿದೆ. ಅಲ್ಲದೆ ಸೂಕ್ತ ನಿಗಾ ಇರಿಸಲಾಗಿದೆ.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…