ಸುಳ್ಯ: ಅತ್ತ ರಾಜಧಾನಿಯಲ್ಲಿ ರಾಜ್ಯ ವಿಧಾನ ಸಭೆಯಲ್ಲಿ ವಿಶ್ವಾಸಮತದ ಚರ್ಚೆ ನಡೆಯುತ್ತಿದ್ದರೆ ಇತ್ತ ಸುಳ್ಯದಲ್ಲೂ ಹೈ ಅಲರ್ಟ್. ಸರಕಾರ ಉಳಿಯುತ್ತದಾ ಬೀಳುತ್ತದಾ ಎಂಬ ಕುತೂಹಲ ಎಲ್ಲೆಡೆ ಇರುವಂತೆ ಪೊಲೀಸ್ ಇಲಾಖೆ ಎಲ್ಲೆಡೆ ನಿಗಾ ವಹಿಸಿದ್ದು ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಿದೆ.
ಬಿಜೆಪಿ, ಕಾಂಗ್ರೆಸ್ ಸೇರಿ ವಿವಿಧ ಪಕ್ಷಗಳ ಕಚೇರಿ ಬಳಿಯಲ್ಲಿ ಮತ್ತು ನಗರದ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪಕ್ಷಗಳ ಕಚೇರಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಪೊಲೀಸ್ ಪಹರೆ ಹಾಕಲಾಗಿದೆ. ಅಲ್ಲದೆ ಸೂಕ್ತ ನಿಗಾ ಇರಿಸಲಾಗಿದೆ.
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…