ಸುಳ್ಯ: ಅತ್ತ ರಾಜಧಾನಿಯಲ್ಲಿ ರಾಜ್ಯ ವಿಧಾನ ಸಭೆಯಲ್ಲಿ ವಿಶ್ವಾಸಮತದ ಚರ್ಚೆ ನಡೆಯುತ್ತಿದ್ದರೆ ಇತ್ತ ಸುಳ್ಯದಲ್ಲೂ ಹೈ ಅಲರ್ಟ್. ಸರಕಾರ ಉಳಿಯುತ್ತದಾ ಬೀಳುತ್ತದಾ ಎಂಬ ಕುತೂಹಲ ಎಲ್ಲೆಡೆ ಇರುವಂತೆ ಪೊಲೀಸ್ ಇಲಾಖೆ ಎಲ್ಲೆಡೆ ನಿಗಾ ವಹಿಸಿದ್ದು ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಿದೆ.
ಬಿಜೆಪಿ, ಕಾಂಗ್ರೆಸ್ ಸೇರಿ ವಿವಿಧ ಪಕ್ಷಗಳ ಕಚೇರಿ ಬಳಿಯಲ್ಲಿ ಮತ್ತು ನಗರದ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪಕ್ಷಗಳ ಕಚೇರಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಪೊಲೀಸ್ ಪಹರೆ ಹಾಕಲಾಗಿದೆ. ಅಲ್ಲದೆ ಸೂಕ್ತ ನಿಗಾ ಇರಿಸಲಾಗಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…