ವಿನೋಬಾನಗರ ವಿವೇಕಾನಂದ ಶಾಲಾ ನೂತನ ಕಟ್ಟಡದ ಭೂಮಿ ಪೂಜೆ

June 27, 2020
10:17 PM

ಸುಳ್ಯ: ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಎಂ.ಆರ್.ಪಿ.ಎಲ್. ಕೊಡುಗೆ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಶಾಲಾ ಕಟ್ಟಡದ ಭೂಮಿ ಪೂಜೆಯು ಶುಕ್ರವಾರ ಜರುಗಿತು.

Advertisement

ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೂಮಿಪೂಜೆ ನೆರವೇರಿಸಿದರು. ಗುಣಮಟ್ಟದ ಶಿಕ್ಷಣ ನೀಡುವ ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ ಎಲ್ಲಾ ರೀತಿಯ ನೆರವು, ಸಹಕಾರ ನೀಡುವುದಾಗಿ ಅವರು ಹೇಳಿದರು. ವಿವೇಕಾನಂದ ವಿದ್ಯಾಸಂಸ್ಥೆಗೆ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣದ ಅಗತ್ಯವಿದೆ. ಅದಕ್ಕೆ ಪ್ರಯತ್ನ ನಡೆಸುವುದಾಗಿ ಅವರು ಹೇಳಿದರು.

ಶಾಸಕ ಎಸ್.ಅಂಗಾರ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯರಾದ ಪುಷ್ಪಾವತಿ ಬಾಳಿಲ, ಹರೀಶ್ ಕಂಜಿಪಿಲಿ, ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್, ಎಂ.ಆರ್.ಪಿ.ಎಲ್.ಜನರಲ್ ಮ್ಯಾನೇಜರ್ ಸುಬ್ರಹ್ಮಣ್ಯ ಭಟ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ನ.ಸೀತಾರಾಮ, ಶಾಲಾ ಸ್ಥಾಪಕಾಧ್ಯಕ್ಷ ಕೆ. ಉಪೇಂದ್ರ ಕಾಮತ್, ಶಾಲಾ ಸಂಚಾಲಕ ಕೆ. ಸುಧಾಕರ ಕಾಮತ್ ವಿನೋಬಾನಗರ, ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಡಾ.ಗೋಪಾಲಕೃಷ್ಣ ಭಟ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್
July 14, 2025
7:47 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ
July 14, 2025
7:40 AM
by: ದ ರೂರಲ್ ಮಿರರ್.ಕಾಂ
ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ
July 14, 2025
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group