Advertisement
ಸುದ್ದಿಗಳು

ವಿಪರೀತ ಬಿಸಿಲು | ಮನೆಯಲ್ಲೇ ಇರಿ – ತಾಪಮಾನದಲ್ಲಿ ಇಂದು ಭಾರೀ ಏರಿಕೆ | 40 ಡಿಗ್ರಿ ದಾಖಲಾದ ಉಷ್ಣತೆ |

Share

ಸುಳ್ಯ: ಕಳೆದ 4 ದಿನಗಳಿಂದ ವಾತಾವರಣದ ತಾಪಮಾನದಲ್ಲಿ ದಿಢೀರ್ ಏರಿಕೆಯಾಗಿದೆ. ವಿಪರೀತ ಬಿಸಿಲು ಕಂಡುಬರುತ್ತಿದ್ದು 2 ದಿನಗಳಿಂದ ಸುಳ್ಯ ತಾಲೂಕಿನ ವಿವಿದೆಡೆ 40 ಡಿಗ್ರಿ ತಾಪಮಾನ ದಾಖಲಾಗಿದೆ.  ಬುಧವಾರ ಬೆಳಗ್ಗೆ 10 ಗಂಟೆಯ ಅವಧಿಗೇ 35 ಡಿಗ್ರಿ ತಾಪಮಾನ ಕಂಡುಬಂದಿದೆ. ಇಂದು 41 ಡಿಗ್ರಿಯವರೆಗೆ ತಲುಪಬಹುದು  ಎಂದು ಹವಾಮಾನ ವರದಿ ಹೇಳುತ್ತದೆ.   ಒಂದೆರಡು ದಿನದಲ್ಲಿ ಮಳೆಯಾಗಬಹುದು ಎಂದು ಹವಾಮಾನ ವರದಿ ಹೇಳಿದೆ.

ಸುಳ್ಯ ತಾಲೂಕಿನಂತಹ ಪ್ರದೇಶದಲ್ಲಿ  ಗರಿಷ್ಟ ತಾಪಮಾನ ದಾಖಲಾಗುತ್ತಿದೆ. ಸುತ್ತಲೂ ಹಸಿರು ಪರಿಸರ ಇರುವ ಕಡೆಯೂ ತಾಪಮಾನ ಅಧಿಕವಾಗುತ್ತಿರುವುದು ಭವಿಷ್ಯದಲ್ಲಿ ಆತಂಕದ ಸಂಗತಿಯಾಗಿದೆ.

ವಿಪರೀತ ತಾಪಮಾನ ಕಂಡುಬರುತ್ತಿರುವುದು  ವಿವಿಧ ಕೃಷಿಗೂ ಸಮಸ್ಯೆಯಾಗಿದೆ. ಕೊರೊನಾ ವೈರಸ್ ಹರಡುವುದು ತಡೆಗೆ ತಾಪಮಾನ ಇದ್ದರೆ ಉತ್ತಮ ಎಂಬ ವಾದವೂ ಇದೆ. ಒಟ್ಟಿನಲ್ಲಿ  ಕಳೆದೆರಡು ದಿನಗಳಿಂದ ವಾತಾವರಣದ ತಾಪಮಾನ ಗರಿಷ್ಟ ಮಟ್ಟಕ್ಕೆ ತಲಪಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

2 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

8 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

18 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

18 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

1 day ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

1 day ago