Advertisement
ಕಾರ್ಯಕ್ರಮಗಳು

ವಿರಾಟ್ ಭಜನೋತ್ಸವ 2020- ಕಾಣಿಯೂರಿನಲ್ಲಿ ಪೂರ್ವಭಾವಿ ಸಭೆ

Share

ಕಾಣಿಯೂರು: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಪುತ್ತೂರು, ತಾಲೂಕು ಭಜನಾ ಪರಿಷತ್ ವತಿಯಿಂದ ಫೆ. 8ರಂದು ನಡೆಯಲಿರುವ ವಿರಾಟ್ ಭಜನೋತ್ಸವ 2020ರ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಾಣಿಯೂರಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವಿರಾಟ್ ಭಜನೋತ್ಸವ ಸಮಿತಿಯ ಅಧ್ಯಕ್ಷ ಧನ್ಯಕುಮಾರ್ ಬಿಳಿಯೂರುಗುತ್ತು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಬೆತ್ತೋಡಿ, ಕಾರ್ಯದರ್ಶಿ ಅರುಣ್ ಕುಮಾರ್ ಪುತ್ತಿಲ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸುಬ್ಬಯ್ಯ ರೈ, ಸಮಿತಿ ಸಂಚಾಲಕ ಪದ್ಮನಾಭ ಶೆಟ್ಟಿ, ಕೋಶಾಧಿಕಾರಿ ಚಂದ್ರನ್ ತಲಪ್ಪಾಡಿ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ತಾಲೂಕು ಯೋಜನಾಧಿಕಾರಿ ಜನಾರ್ದನ, ಸಮಿತಿ ಸದಸ್ಯರಾದ ರಾಜದೀಪಕ್ ಜೈನ್,ರಾಕೇಶ್ ರೈ ಕೆಡೆಂಜಿ, ಸವಣೂರು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರು, ವಲಯಾಧ್ಯಕ್ಷರಾದ ರಾಧಾಕೃಷ್ಣ ರೈ, ವಲಯ ಮೇಲ್ವೀಚಾರಕಿ ಅಶ್ವಿನಿ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ವಾಸುದೇವ ನಾಯ್ಕ್ ತೋಟ, ಸವಣೂರು ವಲಯ ಭಜನಾ ಪರಿಷತ್, ಜನಜಾಗೃತಿ ವೇದಿಕೆ, ಶ್ರೀ.ಕ್ಷೇ.ಗ್ರಾ.ಯೋಜನೆಯ ಒಕ್ಕೂಟಗಳ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

ವಲಯ ಸಂಚಾಲಕರ ಆಯ್ಕೆ: ಫೆ 8ರಂದು ನಡೆಯುವ ವಿರಾಟ್ ಭಜನೋತ್ಸವ ಕಾರ್ಯಕ್ರಮದಲ್ಲಿ ಸವಣೂರು ವಲಯದ ವ್ಯಾಪ್ತಿಗಳಿಂದ ಸುಮಾರು 50 ಭಜನಾ ತಂಡಗಳು ಭಾಗವಹಿಸಲಿದ್ದು, ಈ ಭಜನಾ ತಂಡಗಳ ಯಶಸ್ವಿಗಾಗಿ ಸಂಚಾಲಕರನ್ನು ಆಯ್ಕೆ ಮಾಡಲಾಯಿತು. ಸವಣೂರು ವಲಯದ ಸವಣೂರು ವ್ಯಾಪ್ತಿಯಿಂದ ರಾಕೇಶ್ ರೈ ಕೆಡೆಂಜಿ, ಸರ್ವೆ, ಭಕ್ತಕೋಡಿ ವ್ಯಾಪ್ತಿಯಿಂದ ರಾಧಾಕೃಷ್ಣ ರೈ, ಬೆಳಂದೂರು ವ್ಯಾಪ್ತಿಯಿಂದ ವೇಣುಗೋಪಾಲ ಕಳುವಾಜೆ, ಕಾಣಿಯೂರು ವ್ಯಾಪ್ತಿಯಿಂದ ಗಣೇಶ್ ಉದುನಡ್ಕ, ಪುಣ್ಚಪ್ಪಾಡಿ ವ್ಯಾಪ್ತಿಯಿಂದ ಸೇಷಮ್ಮ ಇವರನ್ನು ಆಯ್ಕೆ ಮಾಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

5 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

5 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

6 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

14 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

24 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

1 day ago