Advertisement
ಕಾರ್ಯಕ್ರಮಗಳು

ವಿರಾಟ್ ಭಜನೋತ್ಸವ 2020- ಕಾಣಿಯೂರಿನಲ್ಲಿ ಪೂರ್ವಭಾವಿ ಸಭೆ

Share

ಕಾಣಿಯೂರು: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಪುತ್ತೂರು, ತಾಲೂಕು ಭಜನಾ ಪರಿಷತ್ ವತಿಯಿಂದ ಫೆ. 8ರಂದು ನಡೆಯಲಿರುವ ವಿರಾಟ್ ಭಜನೋತ್ಸವ 2020ರ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಾಣಿಯೂರಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವಿರಾಟ್ ಭಜನೋತ್ಸವ ಸಮಿತಿಯ ಅಧ್ಯಕ್ಷ ಧನ್ಯಕುಮಾರ್ ಬಿಳಿಯೂರುಗುತ್ತು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಬೆತ್ತೋಡಿ, ಕಾರ್ಯದರ್ಶಿ ಅರುಣ್ ಕುಮಾರ್ ಪುತ್ತಿಲ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸುಬ್ಬಯ್ಯ ರೈ, ಸಮಿತಿ ಸಂಚಾಲಕ ಪದ್ಮನಾಭ ಶೆಟ್ಟಿ, ಕೋಶಾಧಿಕಾರಿ ಚಂದ್ರನ್ ತಲಪ್ಪಾಡಿ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ತಾಲೂಕು ಯೋಜನಾಧಿಕಾರಿ ಜನಾರ್ದನ, ಸಮಿತಿ ಸದಸ್ಯರಾದ ರಾಜದೀಪಕ್ ಜೈನ್,ರಾಕೇಶ್ ರೈ ಕೆಡೆಂಜಿ, ಸವಣೂರು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರು, ವಲಯಾಧ್ಯಕ್ಷರಾದ ರಾಧಾಕೃಷ್ಣ ರೈ, ವಲಯ ಮೇಲ್ವೀಚಾರಕಿ ಅಶ್ವಿನಿ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ವಾಸುದೇವ ನಾಯ್ಕ್ ತೋಟ, ಸವಣೂರು ವಲಯ ಭಜನಾ ಪರಿಷತ್, ಜನಜಾಗೃತಿ ವೇದಿಕೆ, ಶ್ರೀ.ಕ್ಷೇ.ಗ್ರಾ.ಯೋಜನೆಯ ಒಕ್ಕೂಟಗಳ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

ವಲಯ ಸಂಚಾಲಕರ ಆಯ್ಕೆ: ಫೆ 8ರಂದು ನಡೆಯುವ ವಿರಾಟ್ ಭಜನೋತ್ಸವ ಕಾರ್ಯಕ್ರಮದಲ್ಲಿ ಸವಣೂರು ವಲಯದ ವ್ಯಾಪ್ತಿಗಳಿಂದ ಸುಮಾರು 50 ಭಜನಾ ತಂಡಗಳು ಭಾಗವಹಿಸಲಿದ್ದು, ಈ ಭಜನಾ ತಂಡಗಳ ಯಶಸ್ವಿಗಾಗಿ ಸಂಚಾಲಕರನ್ನು ಆಯ್ಕೆ ಮಾಡಲಾಯಿತು. ಸವಣೂರು ವಲಯದ ಸವಣೂರು ವ್ಯಾಪ್ತಿಯಿಂದ ರಾಕೇಶ್ ರೈ ಕೆಡೆಂಜಿ, ಸರ್ವೆ, ಭಕ್ತಕೋಡಿ ವ್ಯಾಪ್ತಿಯಿಂದ ರಾಧಾಕೃಷ್ಣ ರೈ, ಬೆಳಂದೂರು ವ್ಯಾಪ್ತಿಯಿಂದ ವೇಣುಗೋಪಾಲ ಕಳುವಾಜೆ, ಕಾಣಿಯೂರು ವ್ಯಾಪ್ತಿಯಿಂದ ಗಣೇಶ್ ಉದುನಡ್ಕ, ಪುಣ್ಚಪ್ಪಾಡಿ ವ್ಯಾಪ್ತಿಯಿಂದ ಸೇಷಮ್ಮ ಇವರನ್ನು ಆಯ್ಕೆ ಮಾಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

7 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

7 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago