Advertisement
ಕಾರ್ಯಕ್ರಮಗಳು

ವಿರಾಟ್ ಭಜನೋತ್ಸವ 2020- ಕಾಣಿಯೂರಿನಲ್ಲಿ ಪೂರ್ವಭಾವಿ ಸಭೆ

Share

ಕಾಣಿಯೂರು: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಪುತ್ತೂರು, ತಾಲೂಕು ಭಜನಾ ಪರಿಷತ್ ವತಿಯಿಂದ ಫೆ. 8ರಂದು ನಡೆಯಲಿರುವ ವಿರಾಟ್ ಭಜನೋತ್ಸವ 2020ರ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಾಣಿಯೂರಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವಿರಾಟ್ ಭಜನೋತ್ಸವ ಸಮಿತಿಯ ಅಧ್ಯಕ್ಷ ಧನ್ಯಕುಮಾರ್ ಬಿಳಿಯೂರುಗುತ್ತು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಬೆತ್ತೋಡಿ, ಕಾರ್ಯದರ್ಶಿ ಅರುಣ್ ಕುಮಾರ್ ಪುತ್ತಿಲ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸುಬ್ಬಯ್ಯ ರೈ, ಸಮಿತಿ ಸಂಚಾಲಕ ಪದ್ಮನಾಭ ಶೆಟ್ಟಿ, ಕೋಶಾಧಿಕಾರಿ ಚಂದ್ರನ್ ತಲಪ್ಪಾಡಿ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ತಾಲೂಕು ಯೋಜನಾಧಿಕಾರಿ ಜನಾರ್ದನ, ಸಮಿತಿ ಸದಸ್ಯರಾದ ರಾಜದೀಪಕ್ ಜೈನ್,ರಾಕೇಶ್ ರೈ ಕೆಡೆಂಜಿ, ಸವಣೂರು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರು, ವಲಯಾಧ್ಯಕ್ಷರಾದ ರಾಧಾಕೃಷ್ಣ ರೈ, ವಲಯ ಮೇಲ್ವೀಚಾರಕಿ ಅಶ್ವಿನಿ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ವಾಸುದೇವ ನಾಯ್ಕ್ ತೋಟ, ಸವಣೂರು ವಲಯ ಭಜನಾ ಪರಿಷತ್, ಜನಜಾಗೃತಿ ವೇದಿಕೆ, ಶ್ರೀ.ಕ್ಷೇ.ಗ್ರಾ.ಯೋಜನೆಯ ಒಕ್ಕೂಟಗಳ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

ವಲಯ ಸಂಚಾಲಕರ ಆಯ್ಕೆ: ಫೆ 8ರಂದು ನಡೆಯುವ ವಿರಾಟ್ ಭಜನೋತ್ಸವ ಕಾರ್ಯಕ್ರಮದಲ್ಲಿ ಸವಣೂರು ವಲಯದ ವ್ಯಾಪ್ತಿಗಳಿಂದ ಸುಮಾರು 50 ಭಜನಾ ತಂಡಗಳು ಭಾಗವಹಿಸಲಿದ್ದು, ಈ ಭಜನಾ ತಂಡಗಳ ಯಶಸ್ವಿಗಾಗಿ ಸಂಚಾಲಕರನ್ನು ಆಯ್ಕೆ ಮಾಡಲಾಯಿತು. ಸವಣೂರು ವಲಯದ ಸವಣೂರು ವ್ಯಾಪ್ತಿಯಿಂದ ರಾಕೇಶ್ ರೈ ಕೆಡೆಂಜಿ, ಸರ್ವೆ, ಭಕ್ತಕೋಡಿ ವ್ಯಾಪ್ತಿಯಿಂದ ರಾಧಾಕೃಷ್ಣ ರೈ, ಬೆಳಂದೂರು ವ್ಯಾಪ್ತಿಯಿಂದ ವೇಣುಗೋಪಾಲ ಕಳುವಾಜೆ, ಕಾಣಿಯೂರು ವ್ಯಾಪ್ತಿಯಿಂದ ಗಣೇಶ್ ಉದುನಡ್ಕ, ಪುಣ್ಚಪ್ಪಾಡಿ ವ್ಯಾಪ್ತಿಯಿಂದ ಸೇಷಮ್ಮ ಇವರನ್ನು ಆಯ್ಕೆ ಮಾಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

8 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

9 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

10 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

15 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

18 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

22 hours ago