Advertisement
ಕಾರ್ಯಕ್ರಮಗಳು

ವಿರಾಟ್ ಭಜನೋತ್ಸವ 2020- ಕಾಣಿಯೂರಿನಲ್ಲಿ ಪೂರ್ವಭಾವಿ ಸಭೆ

Share

ಕಾಣಿಯೂರು: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಪುತ್ತೂರು, ತಾಲೂಕು ಭಜನಾ ಪರಿಷತ್ ವತಿಯಿಂದ ಫೆ. 8ರಂದು ನಡೆಯಲಿರುವ ವಿರಾಟ್ ಭಜನೋತ್ಸವ 2020ರ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಾಣಿಯೂರಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವಿರಾಟ್ ಭಜನೋತ್ಸವ ಸಮಿತಿಯ ಅಧ್ಯಕ್ಷ ಧನ್ಯಕುಮಾರ್ ಬಿಳಿಯೂರುಗುತ್ತು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಬೆತ್ತೋಡಿ, ಕಾರ್ಯದರ್ಶಿ ಅರುಣ್ ಕುಮಾರ್ ಪುತ್ತಿಲ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸುಬ್ಬಯ್ಯ ರೈ, ಸಮಿತಿ ಸಂಚಾಲಕ ಪದ್ಮನಾಭ ಶೆಟ್ಟಿ, ಕೋಶಾಧಿಕಾರಿ ಚಂದ್ರನ್ ತಲಪ್ಪಾಡಿ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ತಾಲೂಕು ಯೋಜನಾಧಿಕಾರಿ ಜನಾರ್ದನ, ಸಮಿತಿ ಸದಸ್ಯರಾದ ರಾಜದೀಪಕ್ ಜೈನ್,ರಾಕೇಶ್ ರೈ ಕೆಡೆಂಜಿ, ಸವಣೂರು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರು, ವಲಯಾಧ್ಯಕ್ಷರಾದ ರಾಧಾಕೃಷ್ಣ ರೈ, ವಲಯ ಮೇಲ್ವೀಚಾರಕಿ ಅಶ್ವಿನಿ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ವಾಸುದೇವ ನಾಯ್ಕ್ ತೋಟ, ಸವಣೂರು ವಲಯ ಭಜನಾ ಪರಿಷತ್, ಜನಜಾಗೃತಿ ವೇದಿಕೆ, ಶ್ರೀ.ಕ್ಷೇ.ಗ್ರಾ.ಯೋಜನೆಯ ಒಕ್ಕೂಟಗಳ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

ವಲಯ ಸಂಚಾಲಕರ ಆಯ್ಕೆ: ಫೆ 8ರಂದು ನಡೆಯುವ ವಿರಾಟ್ ಭಜನೋತ್ಸವ ಕಾರ್ಯಕ್ರಮದಲ್ಲಿ ಸವಣೂರು ವಲಯದ ವ್ಯಾಪ್ತಿಗಳಿಂದ ಸುಮಾರು 50 ಭಜನಾ ತಂಡಗಳು ಭಾಗವಹಿಸಲಿದ್ದು, ಈ ಭಜನಾ ತಂಡಗಳ ಯಶಸ್ವಿಗಾಗಿ ಸಂಚಾಲಕರನ್ನು ಆಯ್ಕೆ ಮಾಡಲಾಯಿತು. ಸವಣೂರು ವಲಯದ ಸವಣೂರು ವ್ಯಾಪ್ತಿಯಿಂದ ರಾಕೇಶ್ ರೈ ಕೆಡೆಂಜಿ, ಸರ್ವೆ, ಭಕ್ತಕೋಡಿ ವ್ಯಾಪ್ತಿಯಿಂದ ರಾಧಾಕೃಷ್ಣ ರೈ, ಬೆಳಂದೂರು ವ್ಯಾಪ್ತಿಯಿಂದ ವೇಣುಗೋಪಾಲ ಕಳುವಾಜೆ, ಕಾಣಿಯೂರು ವ್ಯಾಪ್ತಿಯಿಂದ ಗಣೇಶ್ ಉದುನಡ್ಕ, ಪುಣ್ಚಪ್ಪಾಡಿ ವ್ಯಾಪ್ತಿಯಿಂದ ಸೇಷಮ್ಮ ಇವರನ್ನು ಆಯ್ಕೆ ಮಾಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

2 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

7 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

7 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

15 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

15 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago