ನಾಡಿನ ವಿವಿದೆಡೆ ಗಣೇಶೋತ್ಸವ ನಡೆಯಿತು. ಅತ್ಯಂತ ಸರಳ ರೀತಿಯಲ್ಲಿ ಗಣೇಶನ ಹಬ್ಬ ಸಡಗರದಿಂದ ನಡೆಯಿತು.
ನಾಗರಿಕ ಸೇವಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ವತಿಯಿಂದ ಬಾಳಿಲದಲ್ಲಿ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಲ್ಪಟ್ಟ ಸಾರ್ವಜನಿಕ ಗಣೇಶೋತ್ಸವ ಸಂಜೆ ಬೊಮ್ಮಣಮಜಲಿನಲ್ಲಿ ಗಣಪನ ವಿಗ್ರಹದ ವಿಸರ್ಜನೆಯೊಂದಿಗೆ ಮುಕ್ತಾಯಗೊಂಡಿತು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…