ನಾಡಿನ ವಿವಿದೆಡೆ ಗಣೇಶೋತ್ಸವ ನಡೆಯಿತು. ಅತ್ಯಂತ ಸರಳ ರೀತಿಯಲ್ಲಿ ಗಣೇಶನ ಹಬ್ಬ ಸಡಗರದಿಂದ ನಡೆಯಿತು.
ನಾಗರಿಕ ಸೇವಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ವತಿಯಿಂದ ಬಾಳಿಲದಲ್ಲಿ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಲ್ಪಟ್ಟ ಸಾರ್ವಜನಿಕ ಗಣೇಶೋತ್ಸವ ಸಂಜೆ ಬೊಮ್ಮಣಮಜಲಿನಲ್ಲಿ ಗಣಪನ ವಿಗ್ರಹದ ವಿಸರ್ಜನೆಯೊಂದಿಗೆ ಮುಕ್ತಾಯಗೊಂಡಿತು.
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…