ನಾಡಿನ ವಿವಿದೆಡೆ ಗಣೇಶೋತ್ಸವ ನಡೆಯಿತು. ಅತ್ಯಂತ ಸರಳ ರೀತಿಯಲ್ಲಿ ಗಣೇಶನ ಹಬ್ಬ ಸಡಗರದಿಂದ ನಡೆಯಿತು.
ನಾಗರಿಕ ಸೇವಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ವತಿಯಿಂದ ಬಾಳಿಲದಲ್ಲಿ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಲ್ಪಟ್ಟ ಸಾರ್ವಜನಿಕ ಗಣೇಶೋತ್ಸವ ಸಂಜೆ ಬೊಮ್ಮಣಮಜಲಿನಲ್ಲಿ ಗಣಪನ ವಿಗ್ರಹದ ವಿಸರ್ಜನೆಯೊಂದಿಗೆ ಮುಕ್ತಾಯಗೊಂಡಿತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…