Advertisement
ಮಾಹಿತಿ

ವಿವಿದೆಡೆ ದಾಖಲಾದ ಮಳೆಯ ವಿವರ

Share
ಸುಳ್ಯ: ಶುಕ್ರವಾರ ಬೆಳಗ್ಗೆ ಕಳೆದ 24 ಗಂಟೆಗಳಲ್ಲಿ  ವಿವಿಧ ಕಡೆ ದಾಖಲಾದ ಮಳೆಯ ವಿವರ (ಮಿ.ಮೀ.ಗಳಲ್ಲಿ) ಹವಾಮಾನ ಆಸಕ್ತರ ಮಳೆ ಲೆಕ್ಕ ಗ್ರೂಪಿನಿಂದ..
ಕೊಲ್ಲಮೊಗ್ರ:                  : 05 ಮಿ.ಮೀ
ಚೆಂಬು                           : 09 ಮಿ.ಮೀ
ತೊಡಿಕಾನ:                   : 09 ಮಿ.ಮೀ
ಕಮಿಲ(ಪುಚ್ಚಪ್ಪಾಡಿ)        :  11 ಮಿ.ಮೀ
ಹಾಲೆಮಜಲು:                :  12 ಮಿ.ಮೀ
ಕಲ್ಲಾಜೆ:                        : 15 ಮಿ.ಮೀ
ಬಾಳಿಲ:                        : 22 ಮಿ.ಮೀ
ಅಡೆಂಜ – ಉರುವಾಲು    : 47 ಮಿ.ಮೀ
ಕೆಲಿಂಜ(ವಿಟ್ಲ) :              :  72 ಮಿ.ಮೀ
ಪಡ್ರೆ (ವಾಣಿನಗರ-ಪೆರ್ಲ):  –  ಮಿ.ಮೀ
ಕಡಬ                           : –  ಮಿ.ಮೀ
ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಅವರು ನಡೆಸುವ ಮಳೆಯೊಂದಿಗೆ ಮಾತುಕತೆ ಹೀಗಿದೆ…
ಮಳೆಯೊಂದಿಗೆ ಮಾತುಕತೆ :
ಅಕ್ಟೋಬರ್ ತಿಂಗಳ ಒಟ್ಟು ಮಳೆ 583 ಮಿ.ಮೀ ( ಕಳೆದ ವರ್ಷ 248 ಮಿ.ಮೀ.)
ಅಕ್ಟೋಬರ್ ತಿಂಗಳ ಅಂತ್ಯಕ್ಕೆ ವರ್ಷದ ಒಟ್ಟು ಮಳೆ.. 4554 ಮಿ.ಮೀ.( ಕಳೆದ ವರ್ಷ 4878 ಮಿ.ಮೀ.)
ಸರಾಸರಿ ( ಮಿ.ಮೀ.ಗಳಲ್ಲಿ )
1976 – 2000 = 374
2001 – 2019 = 317
1976 – 2019 = 350
ಗರಿಷ್ಟ = 955 (1999)
ಕನಿಷ್ಟ = 032 (2017)
ಅಕ್ಟೋಬರ್ ತಿಂಗಳ ದಿನವೊಂದರಲ್ಲಿ ದಾಖಲಾದ ಗರಿಷ್ಟ ಮಳೆ – 173 ಮಿ.ಮೀ.( 12/10/2002)
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

2 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

14 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago