ಮಾಹಿತಿ

ವಿವಿದೆಡೆ ದಾಖಲಾದ ಮಳೆಯ ವಿವರ

Share
ಸುಳ್ಯ: ಶುಕ್ರವಾರ ಬೆಳಗ್ಗೆ ಕಳೆದ 24 ಗಂಟೆಗಳಲ್ಲಿ  ವಿವಿಧ ಕಡೆ ದಾಖಲಾದ ಮಳೆಯ ವಿವರ (ಮಿ.ಮೀ.ಗಳಲ್ಲಿ) ಹವಾಮಾನ ಆಸಕ್ತರ ಮಳೆ ಲೆಕ್ಕ ಗ್ರೂಪಿನಿಂದ..
ಕೊಲ್ಲಮೊಗ್ರ:                  : 05 ಮಿ.ಮೀ
ಚೆಂಬು                           : 09 ಮಿ.ಮೀ
ತೊಡಿಕಾನ:                   : 09 ಮಿ.ಮೀ
ಕಮಿಲ(ಪುಚ್ಚಪ್ಪಾಡಿ)        :  11 ಮಿ.ಮೀ
ಹಾಲೆಮಜಲು:                :  12 ಮಿ.ಮೀ
ಕಲ್ಲಾಜೆ:                        : 15 ಮಿ.ಮೀ
ಬಾಳಿಲ:                        : 22 ಮಿ.ಮೀ
ಅಡೆಂಜ – ಉರುವಾಲು    : 47 ಮಿ.ಮೀ
ಕೆಲಿಂಜ(ವಿಟ್ಲ) :              :  72 ಮಿ.ಮೀ
ಪಡ್ರೆ (ವಾಣಿನಗರ-ಪೆರ್ಲ):  –  ಮಿ.ಮೀ
ಕಡಬ                           : –  ಮಿ.ಮೀ
ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಅವರು ನಡೆಸುವ ಮಳೆಯೊಂದಿಗೆ ಮಾತುಕತೆ ಹೀಗಿದೆ…
ಮಳೆಯೊಂದಿಗೆ ಮಾತುಕತೆ :
ಅಕ್ಟೋಬರ್ ತಿಂಗಳ ಒಟ್ಟು ಮಳೆ 583 ಮಿ.ಮೀ ( ಕಳೆದ ವರ್ಷ 248 ಮಿ.ಮೀ.)
ಅಕ್ಟೋಬರ್ ತಿಂಗಳ ಅಂತ್ಯಕ್ಕೆ ವರ್ಷದ ಒಟ್ಟು ಮಳೆ.. 4554 ಮಿ.ಮೀ.( ಕಳೆದ ವರ್ಷ 4878 ಮಿ.ಮೀ.)
ಸರಾಸರಿ ( ಮಿ.ಮೀ.ಗಳಲ್ಲಿ )
1976 – 2000 = 374
2001 – 2019 = 317
1976 – 2019 = 350
ಗರಿಷ್ಟ = 955 (1999)
ಕನಿಷ್ಟ = 032 (2017)
ಅಕ್ಟೋಬರ್ ತಿಂಗಳ ದಿನವೊಂದರಲ್ಲಿ ದಾಖಲಾದ ಗರಿಷ್ಟ ಮಳೆ – 173 ಮಿ.ಮೀ.( 12/10/2002)
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

4 hours ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

4 hours ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

4 hours ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

4 hours ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

14 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

14 hours ago