Advertisement
ಮಾಹಿತಿ

ವಿವಿದೆಡೆ ದಾಖಲಾದ ಮಳೆಯ ವಿವರ

Share
ಸುಳ್ಯ: ಶುಕ್ರವಾರ ಬೆಳಗ್ಗೆ ಕಳೆದ 24 ಗಂಟೆಗಳಲ್ಲಿ  ವಿವಿಧ ಕಡೆ ದಾಖಲಾದ ಮಳೆಯ ವಿವರ (ಮಿ.ಮೀ.ಗಳಲ್ಲಿ) ಹವಾಮಾನ ಆಸಕ್ತರ ಮಳೆ ಲೆಕ್ಕ ಗ್ರೂಪಿನಿಂದ..
ಕೊಲ್ಲಮೊಗ್ರ:                  : 05 ಮಿ.ಮೀ
ಚೆಂಬು                           : 09 ಮಿ.ಮೀ
ತೊಡಿಕಾನ:                   : 09 ಮಿ.ಮೀ
ಕಮಿಲ(ಪುಚ್ಚಪ್ಪಾಡಿ)        :  11 ಮಿ.ಮೀ
ಹಾಲೆಮಜಲು:                :  12 ಮಿ.ಮೀ
ಕಲ್ಲಾಜೆ:                        : 15 ಮಿ.ಮೀ
ಬಾಳಿಲ:                        : 22 ಮಿ.ಮೀ
ಅಡೆಂಜ – ಉರುವಾಲು    : 47 ಮಿ.ಮೀ
ಕೆಲಿಂಜ(ವಿಟ್ಲ) :              :  72 ಮಿ.ಮೀ
ಪಡ್ರೆ (ವಾಣಿನಗರ-ಪೆರ್ಲ):  –  ಮಿ.ಮೀ
ಕಡಬ                           : –  ಮಿ.ಮೀ
ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಅವರು ನಡೆಸುವ ಮಳೆಯೊಂದಿಗೆ ಮಾತುಕತೆ ಹೀಗಿದೆ…
ಮಳೆಯೊಂದಿಗೆ ಮಾತುಕತೆ :
ಅಕ್ಟೋಬರ್ ತಿಂಗಳ ಒಟ್ಟು ಮಳೆ 583 ಮಿ.ಮೀ ( ಕಳೆದ ವರ್ಷ 248 ಮಿ.ಮೀ.)
ಅಕ್ಟೋಬರ್ ತಿಂಗಳ ಅಂತ್ಯಕ್ಕೆ ವರ್ಷದ ಒಟ್ಟು ಮಳೆ.. 4554 ಮಿ.ಮೀ.( ಕಳೆದ ವರ್ಷ 4878 ಮಿ.ಮೀ.)
ಸರಾಸರಿ ( ಮಿ.ಮೀ.ಗಳಲ್ಲಿ )
1976 – 2000 = 374
2001 – 2019 = 317
1976 – 2019 = 350
ಗರಿಷ್ಟ = 955 (1999)
ಕನಿಷ್ಟ = 032 (2017)
ಅಕ್ಟೋಬರ್ ತಿಂಗಳ ದಿನವೊಂದರಲ್ಲಿ ದಾಖಲಾದ ಗರಿಷ್ಟ ಮಳೆ – 173 ಮಿ.ಮೀ.( 12/10/2002)
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

2 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

4 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

14 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

14 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

1 day ago