Advertisement
ಸುದ್ದಿಗಳು

ವಿವಿಧ ಅಕಾಡೆಮಿಗಳ ಅಧ್ಯಕ್ಷ-ಪದಾಧಿಕಾರಿಗಳ ನೇಮಕ : ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ

Share

ಸುಳ್ಯ: ರಾಜ್ಯ ಸರಕಾರವು 16 ಅಕಾಡೆಮಿಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ನೇಮಕ ಮಾಡಿ ತಕ್ಷಣದಿಂದಲೇ ಜಾರಿ ಬರುವಂತೆ ಸರಕಾರ ಆದೇಶ ಮಾಡಿದೆ. ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ ಆಯ್ಕೆಯಾಗಿದ್ದಾರೆ.

ಉಳಿದಂತೆ ಟಿ.ಎಸ್. ನಾಗಾಭರಣ- ಕನ್ನಡ ಅಭಿವೃದ್ಧಿ ಪ್ರಾಧಿಕಾರ , ಬ್ಯಾರಿ ಅಕಾಡೆಮಿಗೆ- ರಹೀಂ ಉಚ್ಚಿಲ, ಡಾ.ಬಿ.ವಿ ವಸಂತ್ ಕುಮಾರ್- ಕನ್ನಡ ಸಾಹಿತ್ಯ ಅಕಾಡೆಮಿ, ಡಾ. ಎಂ.ಎನ್. ನಂದೀಶ್ ಹಂಜೆ- ಕನ್ನಡ ಪುಸ್ತಕ ಪ್ರಾಧಿಕಾರ, ಅಜರ್ಕಳ  ಗಿರೀಶ್ ಭಟ್- ಕುವೆಂಪು ಭಾಷಾ ಭಾರತಿ , ಭೀಮಾಸೇನ- ಕರ್ನಾಟಕ ನಾಟಕ ಅಕಾಡೆಮಿ , ಅನೂರು ಅನಂತಕೃಷ್ಣ ಶರ್ಮ- ಸಂಗೀತ, ನೃತ್ಯ ಅಕಾಡೆಮಿ ,  ವೀರಣ್ಣ ಅರ್ಕಸಾಲಿ – ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಡಿ. ಮಹೇಂದ್ರ – ಕರ್ನಾಟಕ ಲಲಿತಾ ಕಲಾ ಅಕಾಡೆಮಿ , ಮಂಜಮ್ಮ ಜೋಗತಿ – ಕರ್ನಾಟಕ ಜಾನಪದ ಅಕಾಡೆಮಿ, ದಯಾನಂದ ಕತ್ತಲಸರ – ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ , ಪ್ರೊ. ಎಂ.ಎ ಹೆಗ್ಡೆ –ಕರ್ನಾಟಕ ಯಕ್ಷಗಾನ ಅಕಾಡೆಮಿ , ಡಾ. ಪಾರ್ವತಿ ಅಪ್ಪಯ್ಯ- ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಡಾ. ಜಗದೀಶ್ ಪೈ – ಕೊಂಕಣಿ ಸಾಹಿತ್ಯ ಅಕಾಡೆಮಿ ಗೆ ಆಯ್ಕೆಯಾಗಿದ್ದಾರೆ.

ಅರೆಭಾಷೆ ಅಕಾಡೆಮಿ ಸದಸ್ಯರಾಗಿ ಸ್ಮಿತಾ ಅಮೃತರಾಜ್ , ಜಾನಕಿ ಬೈತಡ್ಕ, ಪ್ರೇಮಾ ರಾಘವಯ್ಯ,ಎ ಪಿ ಧನಂಜಯ, ಆನಂದ ದಂಬೆಕೋಡಿ, ಸೋಮಣ್ಣ ಆರ್ ಸೂರ್ತಲೆ ಆಯ್ಕೆಯಾಗಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

3 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

7 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago