ಸುಳ್ಯ: ರಾಜ್ಯ ಸರಕಾರವು 16 ಅಕಾಡೆಮಿಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ನೇಮಕ ಮಾಡಿ ತಕ್ಷಣದಿಂದಲೇ ಜಾರಿ ಬರುವಂತೆ ಸರಕಾರ ಆದೇಶ ಮಾಡಿದೆ. ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ ಆಯ್ಕೆಯಾಗಿದ್ದಾರೆ.
ಉಳಿದಂತೆ ಟಿ.ಎಸ್. ನಾಗಾಭರಣ- ಕನ್ನಡ ಅಭಿವೃದ್ಧಿ ಪ್ರಾಧಿಕಾರ , ಬ್ಯಾರಿ ಅಕಾಡೆಮಿಗೆ- ರಹೀಂ ಉಚ್ಚಿಲ, ಡಾ.ಬಿ.ವಿ ವಸಂತ್ ಕುಮಾರ್- ಕನ್ನಡ ಸಾಹಿತ್ಯ ಅಕಾಡೆಮಿ, ಡಾ. ಎಂ.ಎನ್. ನಂದೀಶ್ ಹಂಜೆ- ಕನ್ನಡ ಪುಸ್ತಕ ಪ್ರಾಧಿಕಾರ, ಅಜರ್ಕಳ ಗಿರೀಶ್ ಭಟ್- ಕುವೆಂಪು ಭಾಷಾ ಭಾರತಿ , ಭೀಮಾಸೇನ- ಕರ್ನಾಟಕ ನಾಟಕ ಅಕಾಡೆಮಿ , ಅನೂರು ಅನಂತಕೃಷ್ಣ ಶರ್ಮ- ಸಂಗೀತ, ನೃತ್ಯ ಅಕಾಡೆಮಿ , ವೀರಣ್ಣ ಅರ್ಕಸಾಲಿ – ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಡಿ. ಮಹೇಂದ್ರ – ಕರ್ನಾಟಕ ಲಲಿತಾ ಕಲಾ ಅಕಾಡೆಮಿ , ಮಂಜಮ್ಮ ಜೋಗತಿ – ಕರ್ನಾಟಕ ಜಾನಪದ ಅಕಾಡೆಮಿ, ದಯಾನಂದ ಕತ್ತಲಸರ – ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ , ಪ್ರೊ. ಎಂ.ಎ ಹೆಗ್ಡೆ –ಕರ್ನಾಟಕ ಯಕ್ಷಗಾನ ಅಕಾಡೆಮಿ , ಡಾ. ಪಾರ್ವತಿ ಅಪ್ಪಯ್ಯ- ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಡಾ. ಜಗದೀಶ್ ಪೈ – ಕೊಂಕಣಿ ಸಾಹಿತ್ಯ ಅಕಾಡೆಮಿ ಗೆ ಆಯ್ಕೆಯಾಗಿದ್ದಾರೆ.
ಅರೆಭಾಷೆ ಅಕಾಡೆಮಿ ಸದಸ್ಯರಾಗಿ ಸ್ಮಿತಾ ಅಮೃತರಾಜ್ , ಜಾನಕಿ ಬೈತಡ್ಕ, ಪ್ರೇಮಾ ರಾಘವಯ್ಯ,ಎ ಪಿ ಧನಂಜಯ, ಆನಂದ ದಂಬೆಕೋಡಿ, ಸೋಮಣ್ಣ ಆರ್ ಸೂರ್ತಲೆ ಆಯ್ಕೆಯಾಗಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…