Advertisement
ಸುದ್ದಿಗಳು

ವಿವಿಧ ಅಕಾಡೆಮಿಗಳ ಅಧ್ಯಕ್ಷ-ಪದಾಧಿಕಾರಿಗಳ ನೇಮಕ : ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ

Share

ಸುಳ್ಯ: ರಾಜ್ಯ ಸರಕಾರವು 16 ಅಕಾಡೆಮಿಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ನೇಮಕ ಮಾಡಿ ತಕ್ಷಣದಿಂದಲೇ ಜಾರಿ ಬರುವಂತೆ ಸರಕಾರ ಆದೇಶ ಮಾಡಿದೆ. ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ ಆಯ್ಕೆಯಾಗಿದ್ದಾರೆ.

ಉಳಿದಂತೆ ಟಿ.ಎಸ್. ನಾಗಾಭರಣ- ಕನ್ನಡ ಅಭಿವೃದ್ಧಿ ಪ್ರಾಧಿಕಾರ , ಬ್ಯಾರಿ ಅಕಾಡೆಮಿಗೆ- ರಹೀಂ ಉಚ್ಚಿಲ, ಡಾ.ಬಿ.ವಿ ವಸಂತ್ ಕುಮಾರ್- ಕನ್ನಡ ಸಾಹಿತ್ಯ ಅಕಾಡೆಮಿ, ಡಾ. ಎಂ.ಎನ್. ನಂದೀಶ್ ಹಂಜೆ- ಕನ್ನಡ ಪುಸ್ತಕ ಪ್ರಾಧಿಕಾರ, ಅಜರ್ಕಳ  ಗಿರೀಶ್ ಭಟ್- ಕುವೆಂಪು ಭಾಷಾ ಭಾರತಿ , ಭೀಮಾಸೇನ- ಕರ್ನಾಟಕ ನಾಟಕ ಅಕಾಡೆಮಿ , ಅನೂರು ಅನಂತಕೃಷ್ಣ ಶರ್ಮ- ಸಂಗೀತ, ನೃತ್ಯ ಅಕಾಡೆಮಿ ,  ವೀರಣ್ಣ ಅರ್ಕಸಾಲಿ – ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಡಿ. ಮಹೇಂದ್ರ – ಕರ್ನಾಟಕ ಲಲಿತಾ ಕಲಾ ಅಕಾಡೆಮಿ , ಮಂಜಮ್ಮ ಜೋಗತಿ – ಕರ್ನಾಟಕ ಜಾನಪದ ಅಕಾಡೆಮಿ, ದಯಾನಂದ ಕತ್ತಲಸರ – ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ , ಪ್ರೊ. ಎಂ.ಎ ಹೆಗ್ಡೆ –ಕರ್ನಾಟಕ ಯಕ್ಷಗಾನ ಅಕಾಡೆಮಿ , ಡಾ. ಪಾರ್ವತಿ ಅಪ್ಪಯ್ಯ- ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಡಾ. ಜಗದೀಶ್ ಪೈ – ಕೊಂಕಣಿ ಸಾಹಿತ್ಯ ಅಕಾಡೆಮಿ ಗೆ ಆಯ್ಕೆಯಾಗಿದ್ದಾರೆ.

ಅರೆಭಾಷೆ ಅಕಾಡೆಮಿ ಸದಸ್ಯರಾಗಿ ಸ್ಮಿತಾ ಅಮೃತರಾಜ್ , ಜಾನಕಿ ಬೈತಡ್ಕ, ಪ್ರೇಮಾ ರಾಘವಯ್ಯ,ಎ ಪಿ ಧನಂಜಯ, ಆನಂದ ದಂಬೆಕೋಡಿ, ಸೋಮಣ್ಣ ಆರ್ ಸೂರ್ತಲೆ ಆಯ್ಕೆಯಾಗಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

3 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago